¶ “‘ಸತ್ತವರಲ್ಲಿ ವಿಚಾರಿಸುವವರ ಮತ್ತು ಮಂತ್ರವಾದಿಗಳ ಹತ್ತಿರ ಹೋಗಬಾರದು; ಅವರ ಆಲೋಚನೆಯನ್ನು ಕೇಳಿ ಅಶುದ್ಧರಾಗಬಾರದು. ನಾನು ನಿಮ್ಮ ದೇವರಾದ ಯೆಹೋವನು.
TSK
TSK · 1 ಪೂರ್ವಕಾಲವೃತ್ತಾ 10:13
مراجع Treasury of Scripture Knowledge في ಕನ್ನಡ IRV.
ಮಕ್ಕಳನ್ನು ಬಲಿಕೊಡುವವರು, ಕಣಿಹೇಳುವವರು, ಶಕುನನೋಡುವವರು, ಯಂತ್ರ ಮಂತ್ರಗಳನ್ನು ಮಾಡುವವರು,
ಸೇನಾಧೀಶ್ವರನಾದ ಯೆಹೋವನು ನಿನಗೆ, ‘ಇಸ್ರಾಯೇಲರು ಐಗುಪ್ತದಿಂದ ಬರುತ್ತಿರುವಾಗ ದಾರಿಯಲ್ಲಿ ಅಮಾಲೇಕ್ಯರು ಅವರಿಗೆ ವಿರೋಧವಾಗಿ ನಿಂತು ತೊಂದರೆಪಡಿಸಿದ್ದನ್ನು ನೆನಪುಮಾಡಿಕೊಂಡು ನಾನು ಅವರಿಗೆ ಮುಯ್ಯಿತೀರಿಸುವೆನು.
ಅವಿಧೇಯತ್ವವು ಮಂತ್ರತಂತ್ರಗಳಷ್ಟೇ ಕೆಟ್ಟದ್ದಾಗಿರುವುದು. ಹಟವು ಮಿಥ್ಯಾಭಕ್ತಿಗೂ, ವಿಗ್ರಹಾರಾಧನೆಗೂ ಸಮಾನವಾಗಿರುವುದು. ನೀನು ಯೆಹೋವನ ಮಾತಿನಂತೆ ಅನುಸರಿಸಿ ನಡೆಯದೆ ಇದ್ದುದರಿಂದ ಆತನು ನಿನ್ನನ್ನು ಅರಸುತನದಿಂದ ನಿವಾರಿಸಿಬಿಟ್ಟಿದ್ದಾನೆ” ಎಂದು ಹೇಳಿದನು.
ಆಗ ಸೌಲನು ವಸ್ತ್ರಗಳಿಂದ ತನ್ನನ್ನು ಮಾರ್ಪಡಿಸಿಕೊಂಡು, ಇಬ್ಬರು ಸೇವಕರೊಡನೆ ಹೊರಟು, ರಾತ್ರಿಯಲ್ಲಿ ಆಕೆಯ ಮನೆ ಸೇರಿ, “ದಯವಿಟ್ಟು ನನಗೋಸ್ಕರ ಸತ್ತವರಲ್ಲಿ ವಿಚಾರಿಸಿ ಕಣಿಹೇಳು. ನಾನು ಯಾವನ ಹೆಸರು ಹೇಳುತ್ತೇನೋ ಅವನನ್ನು ಇಲ್ಲಿಗೆ ಬರಮಾಡು” ಎಂದು ಆಕೆಯನ್ನು ಬೇಡಿಕೊಂಡನು
ನಿಷ್ಕಾರಣ ದ್ರೋಹಿಗಳಿಗೆ ಅಪಮಾನವಾಗಬೇಕೇ ಹೊರತು, ನಿನ್ನನ್ನು ನಿರೀಕ್ಷಿಸಿದವರಿಗೆ ಎಂದಿಗೂ ಆಗಬಾರದು.
ದುಷ್ಟರಾದರೋ ದೇಶದೊಳಗಿಂದ ತೆಗೆದುಹಾಕಲ್ಪಡುವರು, ದ್ರೋಹಿಗಳು ನಿರ್ಮೂಲರಾಗುವರು.
¶ ಆದರೆ ಕೆಲವು ಕಾಲದಿಂದ ಆ ಪಟ್ಟಣದಲ್ಲಿದ್ದ ಸೀಮೋನನೆಂಬ ಒಬ್ಬ ಮನುಷ್ಯನು ತಾನು ಏನೋ ಒಬ್ಬ ಮಹಾತ್ಮನೆಂದು ಹೇಳಿಕೊಂಡು ಮಂತ್ರತಂತ್ರಗಳನ್ನು ನಡಿಸಿ ಸಮಾರ್ಯದ ಜನರಲ್ಲಿ ಬೆರಗನ್ನು ಹುಟ್ಟಿಸುತ್ತಿದ್ದನು.