ಎದೋಮ್ ಪ್ರಾಂತ್ಯದ ಮೇರೆಯಾಗಿರುವ ದಕ್ಷಿಣ ಭಾಗದಲ್ಲಿ ಕಬ್ಜೇಲ್, ಏದೆರ್, ಯಾಗೂರ್,
TSK
TSK · 1 ಪೂರ್ವಕಾಲವೃತ್ತಾ 11:22
مراجع Treasury of Scripture Knowledge في ಕನ್ನಡ IRV.
ಆಗ ದಾವೀದನು ಅವನಿಗೆ, “ನಿನ್ನ ಸೇವಕನಾದ ನಾನು ನನ್ನ ತಂದೆಯ ಕುರಿಗಳನ್ನು ಕಾಯುತ್ತಿರುವಾಗ ಸಿಂಹವಾಗಲಿ, ಕರಡಿಯಾಗಲಿ ಹಿಂಡಿನಲ್ಲಿನ ಕುರಿಮರಿಯನ್ನು ಹಿಡಿದುಕೊಂಡು ಹೋಗಲು ಬಂದರೆ
ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯ ಮತ್ತು ಪೆಲೇತ್ಯ ಎಂಬ ಕಾವಲು ದಂಡುಗಳ ಮುಖ್ಯಸ್ಥನು. ದಾವೀದನ ಮಕ್ಕಳು ರಾಜನ ಮುಖ್ಯಸಲಹೆಗಾರರಾಗಿದ್ದರು.
ಯೆಹೋಯಾದಾವನ ಮಗನೂ ಕಬ್ಜಯೇಲಿನ ಪರಾಕ್ರಮಶಾಲಿಯೂ ಆದ ಬೆನಾಯನು ಇನ್ನೊಬ್ಬನು. ಇವನು ಅನೇಕ ಶೂರಕೃತ್ಯಗಳನ್ನು ಮಾಡಿದನು. ಅದಕ್ಕೆ ದೃಷ್ಟಾಂತವೆಂದರೆ ಒಂದು ಸಾರಿ ಮೋವಾಬ್ಯನಾದ ಅರೀಯೇಲನ ಇಬ್ಬರು ಮಕ್ಕಳನ್ನು ಕೊಂದನು. ಇನ್ನೊಮ್ಮೆ ಹಿಮಕಾಲದಲ್ಲಿ ಒಂದು ಸಿಂಹವು ಗುಂಡಿಯಲ್ಲಿ ಬಿದ್ದಿರಲು ಇವನು ಆ ಗುಂಡಿಗೆ ಇಳಿದು ಹೋಗಿ ಅದನ್ನು ಕೊಂದನು.
ಆಗ ಯಾಜಕನಾದ ಚಾದೋಕ್, ಪ್ರವಾದಿಯಾದ ನಾತಾನ್, ಯೆಹೋಯಾದಾವನ ಮಗನಾದ ಬೆನಾಯ ಎಂಬುವರು ಕೆರೇತ್ಯ ಮತ್ತು ಪೆಲೇತ್ಯ ಎಂಬ ಕಾವಲುದಂಡುಗಳನ್ನು ತೆಗೆದುಕೊಂಡು ಸೊಲೊಮೋನನನ್ನು ಅರಸನಾದ ದಾವೀದನ ಹೇಸರಗತ್ತೆಯ ಮೇಲೆ ಕುಳ್ಳಿರಿಸಿ, ಗೀಹೋನಿಗೆ ಕರೆದುಕೊಂಡು ಹೋದರು.
ಯೆಹೋಯಾದಾವನ ಮಗನಾದ ಬೆನಾಯನು ಹೋಗಿ ಯೋವಾಬನನ್ನು ಕೊಂದನು. ಅವನ ಶವವನ್ನು ಅರಣ್ಯದಲ್ಲಿರುವ ಅವನ ಮನೆಯ ನಿವೇಶನದಲ್ಲಿ ಸಮಾಧಿಮಾಡಿದರು.
ಪರಾಕ್ರಮಶಾಲಿಯಾದ ಚಾದೋಕನೆಂಬ ಯೌವನಸ್ಥನೂ, ಅವನ ಕುಟುಂಬದವರಾದ ಇಪ್ಪತ್ತೆರಡು ಅಧಿಪತಿಗಳೂ,