TSK

TSK · 1 ಪೂರ್ವಕಾಲವೃತ್ತಾ 13:11

مراجع Treasury of Scripture Knowledge في ಕನ್ನಡ IRV.

العودة إلى المقطع

ಯೆಹೋವನ ಸನ್ನಿಧಿಗೆ ಬರುವ ಯಾಜಕರೂ ತಮ್ಮನ್ನು ಶುದ್ಧಿಪಡಿಸಿಕೊಳ್ಳಬೇಕು. ಇಲ್ಲವಾದರೆ ಯೆಹೋವನು ಪಕ್ಕನೆ ಅವರನ್ನೂ ಸಂಹಾರಮಾಡುವನು” ಎಂದು ಹೇಳಿದನು.

ಇದಲ್ಲದೆ ಯೆಹೋಶುವನು ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು, ಯೊರ್ದನಿನ ಮಧ್ಯದಲ್ಲಿ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ನಿಂತಿದ್ದ ಸ್ಥಳದಲ್ಲಿ ನಿಲ್ಲಿಸಿದನು. ಅವು ಇಂದಿನವರೆಗೂ ಅಲ್ಲಿಯೇ ಇವೆ.

ಆ ದಿನ ದಾವೀದನು ಯೆಹೋವನಿಗೆ ಭಯಪಟ್ಟು, “ಯೆಹೋವನ ಮಂಜೂಷವನ್ನು ನಾನಿರುವಲ್ಲಿಗೆ ತೆಗೆದುಕೊಂಡು ಹೋಗುವುದು ಹೇಗೆ?” ಎಂದುಕೊಂಡು,

ಅದಕ್ಕೆ ಯೆಹೋವನು, “ನೀನು ಸಿಟ್ಟುಗೊಳ್ಳುವುದು ಸರಿಯೋ?” ಎಂದು ಕೇಳಿದನು.