كل أسفار ಕನ್ನಡ IRV

1 ಪೂರ್ವಕಾಲವೃತ್ತಾ 21

ಕನ್ನಡ IRV · الآية 15

29 أصحاحات

ದೇವರು ಯೆರೂಸಲೇಮನ್ನು ನಾಶಪಡಿಸುವುದಕ್ಕೆ ದೂತರನ್ನು ಕಳುಹಿಸಿದನು. ಆದರೆ ಆ ದೂತನು ನಾಶಪಡಿಸುವುದಕ್ಕಿದ್ದಾಗ ಯೆಹೋವನು ಅದನ್ನು ಕಂಡು ಆ ಕೇಡಿನ ವಿಷಯದಲ್ಲಿ ಪಶ್ಚಾತ್ತಾಪಪಟ್ಟು ಸಂಹಾರ ದೂತನಿಗೆ, “ಸಾಕು ನಿನ್ನ ಕೈಯನ್ನು ಹಿಂದೆಗೆ” ಎಂದು ಆಜ್ಞಾಪಿಸಿದನು. ಆಗ ಯೆಹೋವನ ದೂತನು ಯೆಬೂಸಿಯನಾದ ಒರ್ನಾನನ ಕಣದಲ್ಲಿ ನಿಂತನು.