TSK

TSK · 1 ಪೂರ್ವಕಾಲವೃತ್ತಾ 29:6

مراجع Treasury of Scripture Knowledge في ಕನ್ನಡ IRV.

العودة إلى المقطع

ದೇವಾಲಯಕ್ಕೆ ಎಲ್ಲೆಲ್ಲಿ ದುರಸ್ತಿಯಾಗಬೇಕೆಂಬುದನ್ನು ನೋಡಿ ಅದನ್ನು ಸರಿಮಾಡುವುದಕ್ಕೋಸ್ಕರ ಉಪಯೋಗಿಸಿರಿ, ಪ್ರತಿಯೊಬ್ಬನೂ ತನ್ನ ತನ್ನ ಪರಿಚಿತರಿಂದಲೇ ಹಣವನ್ನು ತೆಗೆದುಕೊಳ್ಳಬೇಕು” ಎಂದು ಆಜ್ಞಾಪಿಸಿದನು.

¶ ಅರಸನಾದ ದಾವೀದನ ಸೊತ್ತಿನ ಮೇಲೆ ಮೇಲ್ವಿಚಾರಕರಾಗಿ ನೇಮಿಸಲ್ಪಟ್ಟವರು ಯಾರೆಂದರೆ: ಅರಸನ ಭಂಡಾರಗಳ ಮೇಲೆ ಅದೀಯೇಲನ ಮಗನಾದ ಅಜ್ಮಾವೆತ್, ಹೊಲಗಳಲ್ಲಿಯೂ, ಪಟ್ಟಣಗಳಲ್ಲಿಯೂ, ಹಳ್ಳಿಗಳಲ್ಲಿಯೂ, ಬುರುಜಗಳ ಮೇಲೆಯೂ ಇದ್ದ ಉಗ್ರಾಣಗಳ ಮೇಲೆ ಉಜ್ಜೀಯನ ಮಗನಾದ ಯೋನಾತಾನನು,

ಅವನ ಸರದಾರರು ಜನರಿಗೂ, ಯಾಜಕರಿಗೂ, ಲೇವಿಯರಿಗೂ ಯಜ್ಞಪಶುಗಳನ್ನು ಸಂತೋಷವಾಗಿ ಕೊಟ್ಟರು. ದೇವಾಲಯದ ಪ್ರಧಾನರಾದ ಹಿಲ್ಕೀಯ, ಜೆಕರ್ಯ, ಯೆಹೀಯೇಲ್ ಎಂಬುವವರು ಯಾಜಕರಿಗೆ ಎರಡು ಸಾವಿರದ ಆರು ನೂರು ಪಸ್ಕದ ಕುರಿಮರಿಗಳನ್ನೂ, ಮುನ್ನೂರು ಹೋರಿಗಳನ್ನೂ ಕೊಟ್ಟರು.

ಪ್ರತಿಯೊಬ್ಬನೂ ತನ್ನ ತನ್ನ ಹೃದಯದಲ್ಲಿ ನಿರ್ಣಯಿಸಿಕೊಂಡ ಪ್ರಕಾರ ಕೊಡಲಿ; ದುಃಖದಿಂದಾಗಲಿ ಬಲವಂತದಿಂದಾಗಲಿ ಯಾರೂ ಕೊಡಬಾರದು; ಯಾಕೆಂದರೆ ಸಂತೋಷವಾಗಿ ಕೊಡುವವನನ್ನು ದೇವರು ಪ್ರೀತಿಸುವನು.