ಸ್ತ್ರೀರತ್ನವೇ, ಇತರರ ಕಾಂತರಿಗಿಂತ ನಿನ್ನ ಕಾಂತನ ವಿಶೇಷತೆಯೇನು? ನಮ್ಮಿಂದ ನೀನು ಹೀಗೆ ಪ್ರಮಾಣಮಾಡಿಸುವುದಕ್ಕೆ ಇತರರ ಕಾಂತರಿಗಿಂತ ನಿನ್ನ ಕಾಂತನ ಅತಿಶಯವೇನು?
TSK
TSK · 1 ಪೇತ್ರನು 1:8
مراجع Treasury of Scripture Knowledge في ಕನ್ನಡ IRV.
ಆಹಾ, ಅಂಜೂರವು ಚಿಗುರದಿದ್ದರೂ, ದ್ರಾಕ್ಷಾಲತೆಗಳಲ್ಲಿ ಹಣ್ಣು ಸಿಕ್ಕದಿದ್ದರೂ, ಎಣ್ಣೆ ಮರಗಳ ಉತ್ಪತ್ತಿಯು ಶೂನ್ಯವಾದರೂ, ಹೊಲಗದ್ದೆಗಳು ಆಹಾರ ಧಾನ್ಯಗಳನ್ನು ಉತ್ಪತ್ತಿಮಾಡದಿದ್ದರೂ, ಕುರಿಹಟ್ಟಿಗಳು ಬರಿದಾಗಿ ಹೋದರೂ, ಕೊಟ್ಟಿಗೆಗಳಲ್ಲಿ ದನಕರುಗಳು ಇಲ್ಲವಾದರೂ,
‹ನಾನು ಹಸಿದಿದ್ದೆನು, ನನಗೆ ಊಟ ಕೊಟ್ಟಿರಿ; ನಾನು ಬಾಯಾರಿದ್ದೆನು, ನನಗೆ ಕುಡಿಯುವುದಕ್ಕೆ ಕೊಟ್ಟಿರಿ; ಪರದೇಶಿಯಾಗಿದ್ದೆನು, ನನಗೆ ಆಶ್ರಯ ಕೊಟ್ಟಿರಿ;›
¶ ‹“ನೀವು ನನ್ನನ್ನು ಪ್ರೀತಿಸುವವರಾದರೆ ನನ್ನ ಆಜ್ಞೆಗಳನ್ನು ಕೈಕೊಂಡು ನಡೆಯುವಿರಿ.›
‹ನನ್ನನ್ನು ಪ್ರೀತಿಸದವನು, ನನ್ನ ಮಾತುಗಳನ್ನು ಕೈಕೊಂಡು ನಡೆಯುವುದಿಲ್ಲ. ನೀವು ಕೇಳಿದ ಮಾತು ನನ್ನದಲ್ಲ. ನನ್ನನ್ನು ಕಳುಹಿಸಿದ ತಂದೆಯದೇ ಆಗಿದೆ.›
ಯೇಸು ಆತನಿಗೆ, ‹“ನೀನು ನನ್ನನ್ನು ನೋಡಿದ್ದರಿಂದ ನಂಬಿದ್ದೀ,›‹ನೋಡದೆ ನಂಬಿದವರು ಧನ್ಯರು”› ಎಂದು ಹೇಳಿದನು.
ತರುವಾಯ ಅವರನ್ನು ತನ್ನ ಮನೆಗೆ ಕರೆದುಕೊಂಡು ಹೋಗಿ ಊಟಮಾಡಿಸಿದನು. ಅವನು ತನ್ನ ಮನೆಯವರೆಲ್ಲರ ಸಂಗಡ ದೇವರನ್ನು ನಂಬಿ ಸಂತೋಷಪಟ್ಟರು.
ನಿರೀಕ್ಷೆಯನ್ನು ಕೊಡುವ ದೇವರು ಪವಿತ್ರಾತ್ಮನ ಶಕ್ತಿಯಿಂದ ಸಮೃದ್ಧವಾದ ನಿರೀಕ್ಷೆಯುಳ್ಳವರಾಗಿ ನಂಬುವುದರಿಂದ ಉಂಟಾಗುವ ಸಂತೋಷವನ್ನೂ ಮನಶ್ಯಾಂತಿಯನ್ನೂ ನಿಮಗೆ ಪರಿಪೂರ್ಣವಾಗಿ ದಯಪಾಲಿಸಲ್ಲಿ, ನೀವು ಪವಿತ್ರಾತ್ಮನಲ್ಲಿ ಬಲಗೊಂಡವರಾಗಿ ನಿರೀಕ್ಷೆಯಲ್ಲಿ ಅಭಿವೃದ್ಧಿಯನ್ನು ಹೊಂದುವಂತೆ ಅನುಗ್ರಹಿಸಲಿ.
ಆತನು ನಮ್ಮ ಮೇಲೆ ತನ್ನ ಮುದ್ರೆಯನ್ನೊತ್ತಿ ನಮ್ಮ ಹೃದಯಗಳಲ್ಲಿ ಪವಿತ್ರಾತ್ಮನನ್ನು ಖಾತರಿಯಾಗಿ ಅನುಗ್ರಹಿಸಿದ್ದಾನೆ.
ನಾವು ನೋಡುತ್ತಾ ನಡೆಯದೇ, ನಂಬುವವರಾಗಿಯೇ ನಡೆಯುತ್ತೇವೆ.
ವರ್ಣಿಸಲಸಾಧ್ಯವಾದ ದಾನಗಳ ನಿಮಿತ್ತ ದೇವರಿಗೆ ಸ್ತೋತ್ರವಾಗಲಿ.
ಕ್ರಿಸ್ತ ಯೇಸುವಿನಲ್ಲಿರುವವರಿಗೆ ಸುನ್ನತಿಯಾದರೂ ಆಗದಿದ್ದರೂ ಪ್ರಯೋಜನವಿಲ್ಲ, ಆದರೆ ಅವರಲ್ಲಿ ಪ್ರೀತಿಯಿಂದ ಹೊರಹೊಮ್ಮುವ ನಂಬಿಕೆಯೇ ಪ್ರಯೋಜನವಾಗಿದೆ.
¶ ನೀವು ಸಹ ನಿಮ್ಮ ರಕ್ಷಣಾ ಸುವಾರ್ತೆಯ ಸತ್ಯವಾಕ್ಯವನ್ನು ಕೇಳಿ, ಕ್ರಿಸ್ತನಲ್ಲಿ ನಂಬಿಕೆಯಿಟ್ಟು, ವಾಗ್ದಾನಮಾಡಲ್ಪಟ್ಟ ಪವಿತ್ರಾತ್ಮನಿಂದ ಮುದ್ರೆಯನ್ನು ಹೊಂದಿದ್ದೀರಿ.
ಆದ್ದರಿಂದ ನಿಮಗೆ ಕ್ರಿಸ್ತನಂಬಿಕೆಯಲ್ಲಿ ಅಭಿವೃದ್ಧಿಯೂ ಆನಂದವೂ ಉಂಟಾಗುವುದಕ್ಕೋಸ್ಕರ ನಾನು ಜೀವದಿಂದುಳಿದು ನಿಮ್ಮೆಲ್ಲರ ಬಳಿಯಲ್ಲಿರುವೆನೆಂದು ದೃಢವಾಗಿ ನಂಬಿದ್ದೇನೆ.
¶ ಯಾವಾಗಲೂ ಕರ್ತನಲ್ಲಿ ಸಂತೋಷಿಸಿರಿ, ಸಂತೋಷಪಡಿರಿ ಎಂದು ಪುನಃ ಹೇಳುತ್ತೇನೆ.
ನಂಬಿಕೆಯಿಂದಲೇ ಅವನು ಅರಸನ ರೌದ್ರಕ್ಕೆ ಭಯಪಡದೇ ಐಗುಪ್ತದೇಶವನ್ನು ಬಿಟ್ಟುಹೋದನು. ಏಕೆಂದರೆ ಅವನು ಅದೃಶ್ಯನಾಗಿರುವಾತನನ್ನು ದೃಷ್ಟಿಸುವವನಂತೆ ದೃಢಚಿತ್ತನಾಗಿದ್ದನು.
ಆದ್ದರಿಂದ ನಂಬುವವರಾದ ನಿಮಗೇ ಈ ಕಲ್ಲು ಅತ್ಯಮೂಲ್ಯವಾದುದು. ಆದರೆ ನಂಬದೆಯಿರುವವರಿಗೆ, “ಮನೆಕಟ್ಟುವವರು ಬೇಡವೆಂದು ತಿರಸ್ಕರಿಸಲ್ಪಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು”
ದೇವರು ಮೊದಲು ನಮ್ಮನ್ನು ಪ್ರೀತಿಸಿದ್ದರಿಂದಲೇ ನಾವು ಆತನನ್ನು ಪ್ರೀತಿಸುತ್ತೇವೆ.