ಅರಣ್ಯಕಾಂಡ 27:16
TSK
“ಎಲ್ಲಾ ಮನುಷ್ಯರ ಆತ್ಮಗಳ ದೇವರಾದ ಯೆಹೋವನು ಈ ಜನ ಸಮೂಹದ ಮೇಲೆ ಒಬ್ಬ ಮನುಷ್ಯನನ್ನು ಇಡಲಿ.
TSK
مراجع Treasury of Scripture Knowledge في ಕನ್ನಡ IRV.
“ಎಲ್ಲಾ ಮನುಷ್ಯರ ಆತ್ಮಗಳ ದೇವರಾದ ಯೆಹೋವನು ಈ ಜನ ಸಮೂಹದ ಮೇಲೆ ಒಬ್ಬ ಮನುಷ್ಯನನ್ನು ಇಡಲಿ.
ಆದರೆ ಇಸ್ರಾಯೇಲರೂ, ಯೆಹೂದ್ಯರೂ ತಮ್ಮ ಸಂಗಡ ಹೋಗುತ್ತಾ ಬರುತ್ತಾ ಇದ್ದ ದಾವೀದನನ್ನು ಬಹಳವಾಗಿ ಪ್ರೀತಿಸುತ್ತಿದ್ದರು.
ಆಗ ಅವನು ತನ್ನ ಸುತ್ತಲೂ ನಿಂತಿದ್ದ ಪರಿವಾರದವರಿಗೆ, “ಬೆನ್ಯಾಮೀನನ ಮಕ್ಕಳೇ ಕೇಳಿರಿ. ನೀವೆಲ್ಲರೂ ನನಗೆ ಒಳಸಂಚು ಮಾಡುವುದೇಕೆ? ಇಷಯನ ಮಗನು ನಿಮ್ಮೆಲ್ಲರಿಗೂ ಹೊಲಗಳನ್ನು, ದ್ರಾಕ್ಷಿತೋಟಗಳನ್ನು ಕೊಡುವನೋ? ಎಲ್ಲರನ್ನು ಸಹಸ್ರಾಧಿಪತಿಗಳನ್ನಾಗಲಿ, ಶತಾಧಿಪತಿಗಳನ್ನಾಗಲಿ ಮಾಡುವನೋ?
ನೀನು ಹೋಗುವಾಗಲೂ, ಬರುವಾಗಲೂ, ಈಗಿನಿಂದ ಸದಾಕಾಲವೂ ಯೆಹೋವನು ನಿನ್ನನ್ನು ಕಾಪಾಡುವನು.