ಏಕೆಂದರೆ ಅಬ್ರಹಾಮನು ನನ್ನ ಮಾತಿಗೆ ವಿಧೇಯನಾಗಿ ನನ್ನ ವಿಧಿಗಳನ್ನು, ನನ್ನ ಆಜ್ಞೆಗಳನ್ನು, ನನ್ನ ನೇಮಗಳನ್ನು, ನನ್ನ ಕಟ್ಟಳೆಗಳನ್ನು, ಕೈಗೊಂಡು ನಡೆದನು” ಎಂದನು.
TSK
TSK · 2 ಪೂರ್ವಕಾಲವೃತ್ತಾ 13:11
مراجع Treasury of Scripture Knowledge في ಕನ್ನಡ IRV.
¶ ದೀಪವು ಯಾವಾಗಲೂ ಉರಿಯುವಂತೆ ಇಸ್ರಾಯೇಲ್ಯರು ಒಲಿವ್ ಮರದ ಕಾಯಿಗಳನ್ನು ಕುಟ್ಟಿ ನಿರ್ಮಲವಾದ ಒಲಿವ್ ಎಣ್ಣೆಯನ್ನು ತೆಗೆದುಕೊಂಡು ಬರುವಂತೆ ಅವರಿಗೆ ಅಪ್ಪಣೆಕೊಡಬೇಕು.
¶ “ಸುಗಂಧದ್ರವ್ಯಗಳಿಂದ ಧೂಪಹಾಕುವುದಕ್ಕೆ ನೀವು ಜಾಲೀಮರದಿಂದ ಒಂದು ಧೂಪವೇದಿಯನ್ನು ಮಾಡಿಸಬೇಕು.
“ದೇವಸ್ಥಾನದಲ್ಲಿನ ದೀಪಗಳನ್ನು ಪ್ರತಿನಿತ್ಯವೂ ಉರಿಸುವುದಕ್ಕಾಗಿ ಇಸ್ರಾಯೇಲರು ಎಣ್ಣೆಮರದ ಕಾಯಿಗಳನ್ನು ಕುಟ್ಟಿ ತೆಗೆದ ನಿರ್ಮಲವಾದ ಎಣ್ಣೆಯನ್ನು ನಿನಗೆ ತಂದುಕೊಡಬೇಕೆಂದು ಅವರಿಗೆ ಆಜ್ಞಾಪಿಸು.
ಆದರೆ ಲೇವಿಯರು ಮಾತ್ರ ತಮ್ಮ ಡೇರೆಗಳನ್ನು ದೇವದರ್ಶನದ ಗುಡಾರದ ಸುತ್ತಲೂ ಹಾಕಿಕೊಳ್ಳಬೇಕು. ಹೀಗಾದರೆ ಯೆಹೋವನ ಕೋಪವು ಇಸ್ರಾಯೇಲರ ಮೇಲೆ ಬರುವುದಕ್ಕೆ ಆಸ್ಪದವಿರುವುದಿಲ್ಲ. ಲೇವಿಯರು ದೇವದರ್ಶನದ ಗುಡಾರವನ್ನು ಕಾಯುವವರಾಗಿರಬೇಕು.”
ನೀವು ಇದನ್ನು ಮಾಡಿರಿ, ಕೋರಹನೂ ಮತ್ತು ಅವನ ಸಮೂಹದವರೆಲ್ಲರೂ ಧೂಪಾರತಿಗಳನ್ನು ತೆಗೆದುಕೊಂಡು,
ಇದಲ್ಲದೆ, ಸೊಲೊಮೋನನು ದೂತರ ಮುಖಾಂತರವಾಗಿ ತೂರಿನ ಅರಸನಾದ ಹೀರಾಮನಿಗೆ, “ನನ್ನ ತಂದೆಯಾದ ದಾವೀದನಿಗೆ ವಾಸಮಾಡುವುದಕ್ಕಾಗಿ ಅರಮನೆಯನ್ನು ಕಟ್ಟಿಸಲು ದೇವದಾರು ಮರಗಳನ್ನು ಕಳುಹಿಸಿ, ಅವನಿಗೋಸ್ಕರ ಹೇಗೆ ಸಹಾಯ ಮಾಡಿದೆಯೋ ಹಾಗೆಯೇ ನನಗೂ ಮಾಡು.
ನಿಯಮದ ಪ್ರಕಾರ ಮಹಾಪರಿಶುದ್ಧ ಸ್ಥಳದ ಮುಂದೆ ಉರಿಯುತ್ತಿರುವುದಕ್ಕಾಗಿ ಪುಷ್ಟಾಲಂಕಾರವುಳ್ಳ ಬಂಗಾರದ ದೀಪ ಸ್ತಂಭಗಳು,
¶ “‘ಆದರೆ ಇಸ್ರಾಯೇಲರು ನನ್ನನ್ನು ತೊರೆದಾಗ, ಲೇವಿಯರೂ, ಚಾದೋಕನ ಸಂತಾನದವರೂ ಆದ ಯಾಜಕರು ನನ್ನ ಪವಿತ್ರಾಲಯದ ಪಾರುಪತ್ಯವನ್ನು ನೆರವೇರಿಸಿದ್ದರಿಂದ ಅವರು ನನ್ನನ್ನು ಸೇವಿಸಲು ನನ್ನ ಸನ್ನಿಧಿಗೆ ಸೇರುವರು, ನನಗೆ ಕೊಬ್ಬನ್ನೂ, ರಕ್ತವನ್ನೂ ಅರ್ಪಿಸಲು ನನ್ನ ಸಮ್ಮುಖದಲ್ಲಿ ನಿಂತುಕೊಳ್ಳುವರು’ ಇದು ಕರ್ತನಾದ ಯೆಹೋವನ ನುಡಿ.
ದೇವಾಲಯದೊಳಕ್ಕೆ ಹೋಗಿ ಧೂಪವನ್ನರ್ಪಿಸುವುದಕ್ಕೆ ಯಾಜಕರ ಪದ್ಧತಿಯ ಪ್ರಕಾರ ಚೀಟು ಹಾಕಲು ಅದು ಅವನ ಪಾಲಿಗೆ ಬಂದಿತು.