‘ಶಿಲ್ಪಿಯ ಕೆಲಸವಾಗಿರುವ ಮರದ ವಿಗ್ರಹ ಮತ್ತು ಲೋಹವಿಗ್ರಹ ಯೆಹೋವನಿಗೆ ಅಸಹ್ಯವಾದುದರಿಂದ ಅವುಗಳನ್ನು ಮಾಡಿಸಿ ಗುಪ್ತವಾಗಿ ನಿಲ್ಲಿಸಿಕೊಂಡವನು ಶಾಪಗ್ರಸ್ತನು’ ಎಂದು ಹೇಳಲು ಜನರೆಲ್ಲರೂ, ‘ಆಮೆನ್’” ಅನ್ನಬೇಕು.
TSK
TSK · 2 ಪೂರ್ವಕಾಲವೃತ್ತಾ 15:8
مراجع Treasury of Scripture Knowledge في ಕನ್ನಡ IRV.
ಅವನು ಚೀದೋನ್ಯರ ಅಷ್ಟೋರೆತ್ ದೇವತೆಯನ್ನೂ, ಅಮ್ಮೋನಿಯರ ಮಿಲ್ಕೋಮ್ ಎಂಬ ಅಸಹ್ಯ ವಿಗ್ರಹವನ್ನು ಆರಾಧಿಸತೊಡಗಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.
¶ ಇಸ್ರಾಯೇಲರ ಅರಸನಾದ ಯಾರೊಬ್ಬಾಮನ ಆಳ್ವಿಕೆಯ ಇಪ್ಪತ್ತನೆಯ ವರ್ಷದಲ್ಲಿ ಆಸನು ಯೆಹೂದದ ಅರಸನಾದನು.
ಒಂದು ವೇಳೆ ನೀವು, ‘ನಮ್ಮ ದೇವರಾದ ಯೆಹೋವನ ಮೇಲೆ ಭರವಸವಿಟ್ಟಿದ್ದೇವೆ’ ಎಂದು ಹೇಳುವುದಾದರೆ ಹಿಜ್ಕೀಯನು, ‘ಯೆರೂಸಲೇಮಿನ ಯಜ್ಞವೇದಿಯ ಮುಂದೆಯೇ ಆರಾಧನೆಮಾಡಬೇಕು’ ಎಂಬುದಾಗಿ ಯೆಹೂದ್ಯರಿಗೂ, ಯೆರೂಸಲೇಮಿನವರಿಗೂ ಆಜ್ಞಾಪಿಸಿ ಆ ಯೆಹೋವನ ಪೂಜಾಸ್ಥಳಗಳನ್ನೂ, ಎಲ್ಲಾ ಯಜ್ಞವೇದಿಗಳನ್ನೂ ಹಾಳುಮಾಡಿದ್ದಾನಲ್ಲಾ,
¶ ಇದಲ್ಲದೆ ಸೊಲೊಮೋನನು ತಾಮ್ರದ ಯಜ್ಞವೇದಿಯನ್ನು ಮಾಡಿಸಿದನು. ಅದರ ಉದ್ದ ಇಪ್ಪತ್ತು ಮೊಳ, ಅಗಲ ಇಪ್ಪತ್ತು ಮೊಳ, ಎತ್ತರ ಹತ್ತು ಮೊಳವು ಆಗಿತ್ತು.
ಅಬೀಯನು, ಯಾರೊಬ್ಬಾಮನನ್ನು ಹಿಂದಟ್ಟಿ, ಅವನಿಂದ ಬೇತೇಲ್, ಯೆಷಾನಾ, ಎಪ್ರೋನ್ ಎಂಬ ಪಟ್ಟಣಗಳನ್ನೂ ಅವುಗಳಿಗೆ ಸೇರಿದ ಗ್ರಾಮಗಳನ್ನೂ ಕಿತ್ತುಕೊಂಡನು.
ಆಮೇಲೆ ಅವರು ಅರಮನೆಯೊಳಗೆ ಹೋಗಿ, ಅರಸನಾದ ಹಿಜ್ಕೀಯನಿಗೆ, “ನಾವು ಯೆಹೋವನ ಸಮಸ್ತಾಲಯವನ್ನೂ, ಯಜ್ಞವೇದಿಯನ್ನೂ, ಅದರ ಉಪಕರಣಗಳನ್ನೂ, ನೈವೇದ್ಯ ರೊಟ್ಟಿಗಳನ್ನಿಡತಕ್ಕ ಮೇಜನ್ನೂ ಹಾಗು ಅದರ ಸಾಮಾನುಗಳನ್ನೂ ಶುದ್ಧಿಮಾಡಿದೆವು.
ಗೋರಿಗಳಲ್ಲಿ ಕುಳಿತುಕೊಳ್ಳುತ್ತಾ, ಗುಪ್ತಸ್ಥಳಗಳಲ್ಲಿ ರಾತ್ರಿ ಕಳೆಯುತ್ತಾ, ಹಂದಿಯ ಮಾಂಸವನ್ನು ತಿನ್ನುತ್ತಾ, ಅಸಹ್ಯ ಪದಾರ್ಥಗಳ ಸಾರನ್ನು ತಮ್ಮ ಪಾತ್ರೆಗಳಲ್ಲಿ ಬಡಿಸಿಕೊಳ್ಳುತ್ತಾ ಅಲ್ಲಿ ನಿಂತಿರುತ್ತಾರೆ.
ಇಗೋ, ಎಲ್ಲಾ ಜಾತಿಯ ಕ್ರಿಮಿಕೀಟಗಳೂ, ಅಸಹ್ಯ ಮೃಗಗಳೂ ಮತ್ತು ಇಸ್ರಾಯೇಲ್ ವಂಶದವರು ಪೂಜಿಸುವ ಸಕಲ ಮೂರ್ತಿಗಳೂ ಆ ಗೋಡೆಯ ಸುತ್ತಲೂ ಚಿತ್ರಿಸಲ್ಪಟ್ಟಿದ್ದವು.
ಅಲ್ಲಿದ್ದ ಸಹೋದರರು ನಮ್ಮ ಸಮಾಚಾರವನ್ನು ಕೇಳಿದಾಗ, ನಮ್ಮನ್ನು ಭೇಟಿಮಾಡುವುದಕ್ಕಾಗಿ ಕೆಲವರು ಅಪ್ಪಿಯಪೇಟೆಯ ವರೆಗೂ, ಕೆಲವರು ತ್ರಿಛತ್ರವೆಂಬ ಸ್ಥಳದ ವರೆಗೂ ಬಂದರು. ಪೌಲನು ಅವರನ್ನು ನೋಡಿ ದೇವರಿಗೆ ಸ್ತೋತ್ರವನ್ನು ಸಲ್ಲಿಸಿ ಧೈರ್ಯಗೊಂಡನು.
ಆ ಸ್ತ್ರೀಯು ಧೂಮ್ರವರ್ಣದ ವಸ್ತ್ರಗಳನ್ನೂ ರಕ್ತಾಂಬರವನ್ನೂ ಧರಿಸಿಕೊಂಡು ಚಿನ್ನ, ರತ್ನ, ಮುತ್ತುಗಳಿಂದ ಅಲಂಕರಿಸಿಕೊಂಡಿದ್ದಳು. ಆಕೆಯು ತನ್ನ ಕೈಯಲ್ಲಿ ಅಸಹ್ಯವಾದವುಗಳಿಂದಲೂ ಮತ್ತು ತನ್ನ ಅಶುದ್ಧ ಜಾರತ್ವಗಳಿಂದಲೂ ತುಂಬಿದ ಚಿನ್ನದ ಬಟ್ಟಲನ್ನು ಹಿಡಿದುಕೊಂಡಿದ್ದಳು.