¶ ಅವನು ಪಟ್ಟಕ್ಕೆ ಬಂದಾಗ ಮೂವತ್ತೆರಡು ವರ್ಷದವನಾಗಿದ್ದನು. ಅವನು ಯೆರೂಸಲೇಮಿನಲ್ಲಿ ಎಂಟು ವರ್ಷ ರಾಜ್ಯಭಾರಮಾಡಿದನು. ಅವನು ಮರಣಹೊಂದಿದಾಗ ಯಾರೂ ಶೋಕಿಸಲಿಲ್ಲ. ಅವನು ಯಾರಿಗೂ ಇಷ್ಟವಿಲ್ಲದವನಾಗಿ ಗತಿಸಿಹೋದನು. ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಿದರು; ಆದರೆ ರಾಜರ ಸಮಾಧಿಗಳಲ್ಲಿ ಅವನನ್ನು ಸಮಾಧಿಮಾಡಲಿಲ್ಲ.
TSK
TSK · 2 ಪೂರ್ವಕಾಲವೃತ್ತಾ 28:27
مراجع Treasury of Scripture Knowledge في ಕನ್ನಡ IRV.
ಉಜ್ಜೀಯನು ತನ್ನ ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಕುಷ್ಠ ರೋಗಿಯದೆಂದು ಬಗೆದು, ರಾಜ ಕುಟುಂಬದ ಸ್ಮಶಾನವಿದ್ದ ಹೊಲದಲ್ಲಿ ಸಮಾಧಿ ಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಯೋತಾಮನು ಅರಸನಾದನು.
ಮನಸ್ಸೆಯು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಅರಮನೆಯ ನಿವೇಶನದಲ್ಲಿ ಸಮಾಧಿ ಮಾಡಿದರು. ಅವನ ನಂತರ ಅವನ ಮಗನಾದ ಆಮೋನನು ಅರಸನಾದನು.
ಯೆಶಾಯ 14:28
TSK
¶ ಅರಸನಾದ ಆಹಾಜನು ಮರಣ ಹೊಂದಿದ ವರ್ಷದಲ್ಲಿ ಈ ದೈವೋಕ್ತಿಯು ಬಂದಿತು: