TSK

TSK · 2 ಪೂರ್ವಕಾಲವೃತ್ತಾ 29:34

مراجع Treasury of Scripture Knowledge في ಕನ್ನಡ IRV.

العودة إلى المقطع

¶ “ಅದಾದ ನಂತರ ಲೇವಿಯರು ದೇವದರ್ಶನದ ಗುಡಾರದ ಸೇವಾಕಾರ್ಯವನ್ನು ಮಾಡಬೇಕು. ನೀನು ಅವರನ್ನು ಶುದ್ಧೀಕರಿಸಿ ನೈವೇದ್ಯದಂತೆ ಸಮರ್ಪಿಸಬೇಕು.

ಲೇವಿಯರು ನಿನ್ನ ಅಪ್ಪಣೆಯ ಪ್ರಕಾರ ನಡೆದು ಗುಡಾರವನ್ನು ಕಾಯಬೇಕು. ಆದರೆ ಪವಿತ್ರಸ್ಥಾನದ ವಸ್ತುಗಳ ಹತ್ತಿರವಾಗಲಿ ಅಥವಾ ಯಜ್ಞವೇದಿಯ ಹತ್ತಿರವಾಗಲಿ ಅವರು ಬರಬಾರದು, ಬಂದರೆ ಅವರು ಸಾಯುವುದು ಮಾತ್ರವಲ್ಲದೆ ನೀವೂ ಸಾಯುವಿರಿ.

¶ ಯಾಜಕರು ಅರಸನಾದ ಯೆಹೋವಾಷನ ಆಳ್ವಿಕೆಯ ಇಪ್ಪತ್ತಮೂರನೆ ವರ್ಷದವರೆಗೂ ದೇವಾಲಯವನ್ನು ದುರಸ್ತಿ ಮಾಡಿರಲಿಲ್ಲ.

ಅವರಿಗೆ, “ಲೇವಿಯರೇ, ನನ್ನ ಮಾತನ್ನು ಕೇಳಿರಿ; ಈಗ ನಿಮ್ಮನ್ನು ಶುದ್ಧೀಕರಿಸಿಕೊಂಡು ನಿಮ್ಮ ಪೂರ್ವಿಕರ ದೇವರಾದ ಯೆಹೋವನ ಪವಿತ್ರಾಲಯದಲ್ಲಿರುವ ಹೊಲಸನ್ನೆಲ್ಲಾ ಹೊರಗೆ ಹಾಕಿ ಆಲಯವನ್ನು ಶುದ್ಧೀಕರಿಸಿರಿ.

ನಂತರ ಎರಡನೆಯ ತಿಂಗಳಿನ ಹದಿನಾಲ್ಕನೆಯ ದಿನದಲ್ಲಿ ಪಸ್ಕಹಬ್ಬಕ್ಕಾಗಿ ಕುರಿಮರಿಗಳನ್ನು ಕೊಯ್ದರು.ಆಗ ಯಾಜಕರೂ, ಲೇವಿಯರೂ ನಾಚಿಕೆಪಟ್ಟು, ತಮ್ಮನ್ನು ಶುದ್ಧಿಪಡಿಸಿಕೊಂಡು ಯೆಹೋವನ ಆಲಯದಲ್ಲಿ ಸರ್ವಾಂಗಹೋಮಗಳನ್ನ ಸಮರ್ಪಿಸಿದರು.

ಲೇವಿಯರು ಪಸ್ಕದ ಪಶುಗಳನ್ನು ವಧಿಸಿದರು. ಯಾಜಕರು ಇವರ ಕೈಯಿಂದ ರಕ್ತವನ್ನು ತೆಗೆದುಕೊಂಡು ಪ್ರೋಕ್ಷಿಸಿದರು.

ಯೆಹೋವನೇ, ನಾನು ನಿರ್ದೋಷಿ ಎಂದು, ಕೈಗಳನ್ನು ತೊಳೆದುಕೊಂಡವನಾಗಿ,