ಯೆಹೋವನು ಡೊಂಕುದಾರಿ ಹಿಡಿದವರನ್ನು, ಪಾತಕಿಗಳು ಹೋಗುವ ಸ್ಥಳಕ್ಕೆ ನಡೆಸುವನು. ಇಸ್ರಾಯೇಲರಿಗೆ ಶುಭವುಂಟಾಗಲಿ.
TSK
TSK · 2 ಪೇತ್ರನು 2:21
مراجع Treasury of Scripture Knowledge في ಕನ್ನಡ IRV.
ನರೆಗೂದಲೇ ಸುಂದರ ಕಿರೀಟವು, ಅದು ಧರ್ಮಮಾರ್ಗದಲ್ಲಿ ದೊರಕುವುದು.
ಆದರೆ ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು, ಅಧರ್ಮಮಾಡಿ, ದುಷ್ಟನು ನಡೆಸುವ ದುರಾಚಾರಗಳನ್ನೆಲ್ಲಾ ನಡೆಸಿದರೆ ಅವನು ಜೀವಿಸುವನೋ? ಅವನು ಮಾಡಿದ ಯಾವ ಸುಕೃತ್ಯವು ಅವನ ಲೆಕ್ಕಕ್ಕೆ ಸೇರಿಸಲ್ಪಡುವುದಿಲ್ಲ, ಅವನು ಮಾಡುತ್ತಿರುವ ಪಾಪ ಅಪರಾಧಗಳಿಂದಲೇ ಸಾಯುವನು.
ಯೆಹೋವನನ್ನು ಆಶ್ರಯಿಸದೆ, ಯೆಹೋವನ ದರ್ಶನವನ್ನು ಬಯಸದೇ, ಯೆಹೋವನ ಮಾರ್ಗ ಬಿಟ್ಟವರನ್ನೂ ಧ್ವಂಸ ಮಾಡುವೆನು.”
‹ಯಾಕೆಂದರೆ, ಯೋಹಾನನು ನೀತಿಮಾರ್ಗವನ್ನು ಬೋಧಿಸುವವನಾಗಿ ನಿಮ್ಮ ಬಳಿಗೆ ಬಂದನು. ನೀವು ಅವನನ್ನು ನಂಬಲಿಲ್ಲ; ಸುಂಕದವರು, ವೇಶ್ಯೆಯರು ಅವನನ್ನು ನಂಬಿದರು; ನೀವು ಇದನ್ನು ನೋಡಿದ್ದಾಗ್ಯೂ ಪಶ್ಚಾತ್ತಾಪ ಪಡಲಿಲ್ಲ, ಅವನನ್ನು ನಂಬಲಿಲ್ಲ.›
ಯೇಸು ಅವರಿಗೆ, ‹“ನೀವು ಕುರುಡರಾಗಿದ್ದರೆ ನಿಮಗೆ ಪಾಪವು ಇರುತ್ತಿರಲಿಲ್ಲ. ಆದರೆ ‘ನಿಮಗೆ ಕಣ್ಣುಕಾಣುತ್ತವೆ’ ಎಂದು ನೀವು ಹೇಳುವುದರಿಂದ ನಿಮ್ಮ ಪಾಪ ನಿಮಗೆ ಉಳಿದಿದೆ”› ಎಂದನು.
ಹೀಗಿರಲಾಗಿ ಧರ್ಮಶಾಸ್ತ್ರವು ಪರಿಶುದ್ಧವಾದದ್ದು. ಮತ್ತು ಆಜ್ಞೆಯು ಪರಿಶುದ್ಧವೂ, ನ್ಯಾಯವೂ ಮತ್ತು ಒಳ್ಳೆಯದೇ ಆಗಿದೆ.
ಒಂದು ಸಾರಿ ಬೆಳಕಿನಲ್ಲಿ ಸೇರಿದವರು ಸ್ವರ್ಗೀಯ ದಾನವನ್ನು ಅನುಭವಿಸಿದವರು, ಪವಿತ್ರಾತ್ಮನಲ್ಲಿ ಪಾಲುಗಾರರಾದವರು,