¶ “ಕೊಲೆ ಮಾಡಬಾರದು.
TSK
TSK · 2 ಸಮುವೇಲನು 12:9
مراجع Treasury of Scripture Knowledge في ಕನ್ನಡ IRV.
ಆ ಮನುಷ್ಯನು ಯೆಹೋವನ ಮಾತನ್ನು ತಾತ್ಸಾರಮಾಡಿ ಆತನ ಆಜ್ಞೆಯನ್ನು ಮೀರಿದುದರಿಂದ ಕುಲದಿಂದ ಹೊರಗೆ ಹಾಕಬೇಕು. ಅವನು ತನ್ನ ಪಾಪದ ಫಲವನ್ನು ಅನುಭವಿಸಲಿ.’”
ಅವಿಧೇಯತ್ವವು ಮಂತ್ರತಂತ್ರಗಳಷ್ಟೇ ಕೆಟ್ಟದ್ದಾಗಿರುವುದು. ಹಟವು ಮಿಥ್ಯಾಭಕ್ತಿಗೂ, ವಿಗ್ರಹಾರಾಧನೆಗೂ ಸಮಾನವಾಗಿರುವುದು. ನೀನು ಯೆಹೋವನ ಮಾತಿನಂತೆ ಅನುಸರಿಸಿ ನಡೆಯದೆ ಇದ್ದುದರಿಂದ ಆತನು ನಿನ್ನನ್ನು ಅರಸುತನದಿಂದ ನಿವಾರಿಸಿಬಿಟ್ಟಿದ್ದಾನೆ” ಎಂದು ಹೇಳಿದನು.
¶ ಮರುದಿನ ಬೆಳಿಗ್ಗೆ ದಾವೀದನು ಯೋವಾಬನಿಗೆ ಒಂದು ಪತ್ರವನ್ನು ಬರೆದು ಅದನ್ನು ಊರೀಯನ ಕೈಯಲ್ಲಿ ಕೊಟ್ಟು ಕಳುಹಿಸಿದನು.
ದುಃಖಕಾಲವು ತೀರಿದ ನಂತರ ದಾವೀದನು ಆಕೆಯನ್ನು ತನ್ನ ಮನೆಗೆ ಕರತರಿಸಿ, ತನ್ನ ಹೆಂಡತಿಯನ್ನಾಗಿ ಮಾಡಿಕೊಂಡನು. ಆಕೆಯು ಅವನಿಂದ ಒಬ್ಬ ಮಗನನ್ನು ಹೆತ್ತಳು. ದಾವೀದನು ಮಾಡಿದ ಈ ಕೃತ್ಯಗಳು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದೂ, ಅನೀತಿಯೂ ಆಗಿತ್ತು.
ಯೆರೂಸಲೇಮನ್ನೂ ಅವನ ಸಂತಾನವನ್ನೂ ಉಳಿಸಿದನು.
ನಿನಗೇ, ಕೇವಲ ನಿನಗೇ ತಪ್ಪುಮಾಡಿದ್ದೇನೆ; ನಿನ್ನ ದೃಷ್ಟಿಗೆ ಕೆಟ್ಟದ್ದಾಗಿರುವುದನ್ನೇ ಮಾಡಿದ್ದೇನೆ. ನಿನ್ನ ನಿರ್ಣಯ ನ್ಯಾಯವಾಗಿಯೂ, ನಿನ್ನ ತೀರ್ಪು ನಿಷ್ಕಳಂಕವಾಗಿಯೂ ಇರುತ್ತದೆ.
ನಮ್ಮ ದ್ರೋಹಗಳನ್ನು ನಿನ್ನ ಮುಂದೆಯೂ, ನಮ್ಮ ಗುಪ್ತಪಾಪಗಳನ್ನು ನಿನ್ನ ತೇಜೋದೃಷ್ಟಿಯಲ್ಲಿಯೂ ಇಟ್ಟುಕೊಂಡಿದ್ದಿ.
ಸರಳಮಾರ್ಗಿಯು ಯೆಹೋವನಿಗೆ ಭಯಪಡುವನು, ವಕ್ರಮಾರ್ಗಿಯು ಆತನನ್ನು ಅಸಡ್ಡೆಮಾಡುವನು.
ಅದು ನನ್ನ ಮಾತನ್ನು ಕೇಳದೆ, ನನ್ನ ದೃಷ್ಟಿಯಲ್ಲಿ ಕೆಟ್ಟತನವನ್ನು ಮಾಡಿದರೆ ನಾನು ಮನಸ್ಸನ್ನು ಬದಲಾಯಿಸಿಕೊಂಡು ಅದಕ್ಕೆ ಮಾಡಬೇಕೆಂದಿದ್ದ ಮೇಲನ್ನು ಮಾಡದೆ ಇರುವೆನು.
ಮೋಶೆಯ ಧರ್ಮಶಾಸ್ತ್ರವನ್ನು ತಿರಸ್ಕಾರ ಮಾಡಿದವನಿಗೆ ಇಬ್ಬರ ಇಲ್ಲವೆ ಮೂವರ ಸಾಕ್ಷ್ಯಧಾರದ ಮೇಲೆ ಕರುಣೆಯಿಲ್ಲದೆ ಮರಣದಂಡನೆ ಆಗುತ್ತಿತಷ್ಟೆ.