¶ ಯೆಹೋವನು ಮೋಶೆಗೆ, “ನೀನು ಪೂರ್ವಿಕರಲ್ಲಿ ಸೇರಿದ ಮೇಲೆ ಈ ಜನರು ನನ್ನನ್ನು ಬಿಟ್ಟು ನಾನು ಅವರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಮೀರಿ ದೇವದ್ರೋಹಿಗಳಾಗಿ ತಾವು ಹೋಗುವ ದೇಶದಲ್ಲಿರುವ ಅನ್ಯದೇವತೆಗಳನ್ನು ಪೂಜಿಸುವರು.
TSK
TSK · 2 ಸಮುವೇಲನು 7:12
مراجع Treasury of Scripture Knowledge في ಕನ್ನಡ IRV.
ನನ್ನ ಒಡೆಯನೂ, ಅರಸನೂ ಆದ ನೀವೂ ಹಾಗೆ ಮಾಡದೆ ಪೂರ್ವಿಕರ ಬಳಿಗೆ ಸೇರುವುದಾದರೆ ನಾನೂ ಮತ್ತು ನನ್ನ ಮಗನೂ ದೋಷಾರೋಪಣೆಗೆ ಗುರಿಯಾಗುವೆವು” ಎಂದು ಹೇಳಿದಳು.
¶ ಅನಂತರ ದಾವೀದನು ತನ್ನ ಪೂರ್ವಿಕರ ಬಳಿಗೆ ಸೇರಿದನು. ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಿದರು.
ನಿನ್ನ ಆಯುಷ್ಕಾಲವು ಮುಗಿದು ನೀನು ಪೂರ್ವಿಕರ ಬಳಿಗೆ ಸೇರಿದ ಮೇಲೆ, ನಿನ್ನ ಮಕ್ಕಳಲ್ಲಿ ಒಬ್ಬನನ್ನು ಅಭಿವೃದ್ಧಿಪಡಿಸಿ, ಅವನ ರಾಜ್ಯವನ್ನು ಸ್ಥಿರಪಡಿಸುವೆನು.
ನಿನ್ನ ಸೇವಕನೂ, ನನ್ನ ತಂದೆಯೂ ಆದ ದಾವೀದನಿಗೆ ಕೊಟ್ಟ ಮಾತನ್ನು ನೆರವೇರಿಸಿದ್ದೀ; ನಿನ್ನ ಬಾಯಿ ನುಡಿದದ್ದನ್ನು ನಿನ್ನ ಕೈ ಈಹೊತ್ತು ನೆರವೇರಿಸಿದೆ.
ಯೆಹೋವನು ದಾವೀದನಿಗೆ ಮಾಡಿದ ಪ್ರಮಾಣವು ಸ್ಥಿರವಾಗಿದೆ; ಆತನು ಅದನ್ನು ಬದಲಿಸುವುದಿಲ್ಲ. “ನಿನ್ನ ಸಂತಾನದವರನ್ನು ನಿನ್ನ ಸಿಂಹಾಸನದ ಮೇಲೆ ಕುಳ್ಳಿರಿಸುವೆನು;
¶ ಇಷಯನ ಬೇರಿನಿಂದ ಒಂದು ಚಿಗುರು ಒಡೆಯುವುದು ಮತ್ತು ಅದರ ಬೇರಿನಿಂದ ಹೊರಟ ಕೊಂಬೆಯು ಫಲಿಸುವುದು.
ಯೆಹೋವನು ಇಂತೆನ್ನುತ್ತಾನೆ, “ದಾವೀದನ ವಂಶವು ನಿಂತು ಹೋಗದೆ ಆ ಸಂತಾನದವರು ಇಸ್ರಾಯೇಲರ ಸಿಂಹಾಸನದಲ್ಲಿ ತಪ್ಪದೆ ಆಸೀನರಾಗುತ್ತಾ ಬರುವರು.
‹“ಬರಬೇಕಾದ ಕ್ರಿಸ್ತನ ವಿಷಯವಾಗಿ ನಿಮಗೆ ಹೇಗೆ ತೋರುತ್ತದೆ? ಆತನು ಯಾರ ಮಗನು?”› ಎಂದು ಕೇಳಿದ್ದಕ್ಕೆ
¶ “ದಾವೀದನಾದರೋ ತನ್ನ ಜೀವಮಾನ ಕಾಲದಲ್ಲಿ ದೇವರ ಸಂಕಲ್ಪಕ್ಕನುಸಾರವಾಗಿ ಸೇವೆಮಾಡಿದ ನಂತರ, ಸತ್ತಾಗ ತನ್ನ ಪೂರ್ವಜರ ಬಳಿ ಅವನನ್ನು ಸಮಾಧಿಮಾಡಲಾಯಿತು, ಅವನ ದೇಹವು ಕೊಳೆಯುವ ಅವಸ್ಥೆಯನ್ನು ಅನುಭವಿಸಿತು.
ಯೇಸು ಸತ್ತು ಜೀವಿತನಾಗಿ ಎದ್ದನೆಂದು ನಾವು ನಂಬುತ್ತೇವೆ ಹಾಗೆಯೇ ಯೇಸುವಿನಲ್ಲಿದ್ದು ನಿದ್ರೆಹೋದವರನ್ನು ಸಹ ದೇವರು ಆತನೊಡನೆ ಎಬ್ಬಿಸಿ ಕರೆದುಕೊಂಡು ಬರುವನೆಂದು ನಂಬಬೇಕಲ್ಲವೇ.