ಅನಂತರ, ‹“ಮೊದಲೇ ಪ್ರಕಟವಾದ ಪ್ರಕಾರ ‘ಕ್ರಿಸ್ತನು ಕಷ್ಟ ಪಟ್ಟು, ಸತ್ತು ಮೂರನೆಯ ದಿನದಲ್ಲಿ ಜೀವಿತನಾಗಿ ಎದ್ದು ಬರುವನೆಂತಲೂ,›
TSK
TSK · 2 ತಿಮೊಥೆಯನಿಗೆ 2:8
مراجع Treasury of Scripture Knowledge في ಕನ್ನಡ IRV.
ಆದಕಾರಣ ಅವನು ಪ್ರವಾದಿಯಾಗಿದ್ದು, ನಿನ್ನ ಸಂತತಿಯವರೊಳಗೆ ಒಬ್ಬನನ್ನು ನಾನು ನಿನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವಂತೆ ಮಾಡುವೆನು ಎಂದು ತನಗೆ ದೇವರು ಆಣೆಯಿಟ್ಟು ಹೇಳಿದ್ದನ್ನು ಬಲ್ಲವನಾಗಿದನು.
ನಮ್ಮ ತಂದೆಯಾಗಿರುವ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಲಭಿಸಲಿ.
¶ ಅನಾದಿಯಿಂದ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಶಾಸ್ತ್ರಗಳ ಮೂಲಕ ಅನ್ಯಜನರೆಲ್ಲರಿಗೂ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವುದಕ್ಕೋಸ್ಕರ ತಿಳಿಸಲ್ಪಟ್ಟಿದೆ. ಪೂರ್ವಕಾಲಗಳಲ್ಲಿ ಮರೆಯಾಗಿದ್ದು ಈಗ ಬೆಳಕಿಗೆ ಬಂದಿರುವಂತಹದ್ದೂ, ಈ ಮರ್ಮಕ್ಕೆ ಅನುಸಾರ ಎಂದರೆ ಯೇಸು ಕ್ರಿಸ್ತನ ವಿಷಯವಾದಂಥ ಹಾಗೂ ನಾನು ಸಾರುವಂಥ ಸುವಾರ್ತೆಗನುಸಾರವಾಗಿ ನಿಮ್ಮನ್ನು ಸ್ಥಿರಪಡಿಸುವುದಕ್ಕೆ ಶಕ್ತನಾಗಿರುವ,
ಶಾಸ್ತ್ರದ ಪ್ರಕಾರವೇ ಮೂರನೆಯ ದಿನದಲ್ಲಿ ಎಬ್ಬಿಸಲ್ಪಟ್ಟನು.
ನೀವು ಹೀಗೆ ರಕ್ಷಿಸಲ್ಪಟ್ಟು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮಹಿಮೆಯನ್ನು ಸಂಪಾದಿಸಿಕೊಳ್ಳಬೇಕೆಂದು ದೇವರು ನಮ್ಮ ಸುವಾರ್ತೆಯ ಮೂಲಕವಾಗಿ ನಿಮ್ಮನ್ನು ಕರೆದನು.
ಆ ಸಾಕ್ಷಿಯನ್ನು ಪ್ರಸಿದ್ಧಿಪಡಿಸುವುದಕ್ಕಾಗಿಯೇ ನಾನು ಸಂದೇಶಕನಾಗಿಯೂ, ಅಪೊಸ್ತಲನಾಗಿಯೂ, ನಂಬಿಕೆಯಿಂದಲೂ ಸತ್ಯದಿಂದಲೂ ಅನ್ಯಜನರಿಗೆ ಬೋಧಿಸುವವನಾಗಿಯೂ ನೇಮಿಸಲ್ಪಟ್ಟಿದ್ದೇನೆ. ನಾನು ಸುಳ್ಳಾಡದೇ ಸತ್ಯವನ್ನೇ ಹೇಳುತ್ತೇನೆ.
ಹಿರಿಯರಲ್ಲಿ ಒಬ್ಬನು ನನಗೆ, “ಅಳಬೇಡ ನೋಡು, ಯೂದ ಕುಲದಲ್ಲಿ ಜನಿಸಿದ ಸಿಂಹವೂ ದಾವೀದನ ವಂಶಜನೂ ಆಗಿರುವ ಒಬ್ಬನು, ಆ ಸುರುಳಿಯನ್ನು ಅದರ ಏಳು ಮುದ್ರೆಗಳನ್ನೂ ತೆರೆಯುವುದಕ್ಕೆ ಜಯವೀರನಾಗಿದ್ದಾನೆ” ಎಂದು ಹೇಳಿದನು.