ಅವರು, ‘ಹತ್ತಿರ ಬರಬೇಡ, ನಾನು ಮಡಿವಂತನು, ನೀನು ಸೇರತಕ್ಕವನಲ್ಲ’ ಎನ್ನುತ್ತಾ, ಅಂತು ಪ್ರತಿನಿತ್ಯವೂ ಮುಖದೆದುರಿಗೆ ನನ್ನನ್ನು ಕೆಣಕುತ್ತಾ, ನನ್ನ ಮೂಗಿಗೆ ದಿನವೆಲ್ಲಾ ಉರಿಯುವ ಬೆಂಕಿಯ ಹೊಗೆಯಾಗಿದ್ದಾರೆ.
TSK
TSK · ಅಪೊಸ್ತಲರ ಕೃತ್ಯಗ 10:28
مراجع Treasury of Scripture Knowledge في ಕನ್ನಡ IRV.
ಆ ಸಮಾರ್ಯದ ಸ್ತ್ರೀಯು ಆತನಿಗೆ, “ಯೆಹೂದ್ಯನಾದ ನೀನು ಸಮಾರ್ಯದವಳಾದ ನನ್ನನ್ನು ಕುಡಿಯುವುದಕ್ಕೆ ನೀರು ಕೊಡು ಎಂದು ಕೇಳುವುದಾದರೂ ಹೇಗೆ?” ಎಂದು ಹೇಳಿದಳು. ಏಕೆಂದರೆ ಯೆಹೂದ್ಯರಿಗೂ ಸಮಾರ್ಯದವರಿಗೂ ಹೊಕ್ಕುಬಳಕೆ ಇರಲಿಲ್ಲ.
¶ ಮುಂಜಾನೆ ಅವರು ಯೇಸುವನ್ನು ಕಾಯಫನ ಬಳಿಯಿಂದ ಅರಮನೆಗೆ ಕರೆದುಕೊಂಡು ಹೋದರು. ಅವರು ತಮಗೆ ಮೈಲಿಗೆಯಾಗಿ ಪಸ್ಕದ ಊಟ ಮಾಡುವುದಕ್ಕೆ ಅಡ್ಡಿಯಾದೀತೆಂದು ಅರಮನೆಯ ಒಳಗೆ ಹೋಗಲಿಲ್ಲ.
¶ ಆಗ ಪೇತ್ರನು ಉಪದೇಶಮಾಡಲಾರಂಭಿಸಿ ಹೇಳಿದ್ದೇನಂದರೆ; “ನಿಜವಾಗಿಯೂ, ದೇವರು ಪಕ್ಷಪಾತಿಯಲ್ಲ,
¶ ಅದಕ್ಕೆ; ‹“ದೇವರು ಶುದ್ಧ ಮಾಡಿದ್ದನ್ನು ನೀನು ಹೊಲೆ ಎನ್ನಬಾರದು”› ಎಂಬುದಾಗಿ ಎರಡನೆಯ ಸಾರಿಯೂ ಆಕಾಶದಿಂದ ವಾಣಿಯಾಯಿತು.
ಆದರೆ ಆತನು; ‹‘ನೀನು ಹೋಗು, ನಾನು ನಿನ್ನನ್ನು ದೂರಕ್ಕೆ ಅನ್ಯಜನರ ಬಳಿಗೆ ಕಳುಹಿಸುತ್ತೇನೆಂದು’”› ಹೇಳಿದನು.
ಅದು ಯಾವುದೆಂದರೆ, ಅನ್ಯಜನರು ಸುವಾರ್ತೆಯ ಮೂಲಕ ಕ್ರಿಸ್ತ ಯೇಸುವಿನಲ್ಲಿ ದೇವಜನರೊಂದಿಗೆ ಸಹಬಾಧ್ಯರೂ ಒಂದೇ ದೇಹದ ಅಂಗಗಳೂ, ವಾಗ್ದಾನದಲ್ಲಿ ಪಾಲುಗಾರರೂ ಆಗಿದ್ದಾರೆಂಬುದೇ.