ಅದಕ್ಕೆ ಯೆಹೂದ್ಯರು “ಇವನು ನಮಗೆ ಸಿಕ್ಕದ ಹಾಗೆ ಎಲ್ಲಿ ಹೋಗಬೇಕೆಂದಿದ್ದಾನೆ? ಗ್ರೀಕರ ನಡುವೆ ಚದುರಿಕೊಂಡಿರುವ ನಮ್ಮವರ ಬಳಿಗೆ ಹೋಗಿ ಆ ಗ್ರೀಕರಿಗೆ ಬೋಧನೆ ಮಾಡಬೇಕೆಂದಿರುವನೋ?
TSK
TSK · ಅಪೊಸ್ತಲರ ಕೃತ್ಯಗ 11:19
مراجع Treasury of Scripture Knowledge في ಕನ್ನಡ IRV.
¶ ಈ ಪ್ರಕಾರ ಮಾಡಿದವರೊಳಗೆ ಕುಪ್ರದ್ವೀಪದಲ್ಲಿ ಹುಟ್ಟಿದ ಲೇವಿಯನಾಗಿದ್ದ ಯೋಸೇಫನೆಂಬವನು ಒಬ್ಬನು. ಅವನಿಗೆ ಅಪೊಸ್ತಲರು ಬಾರ್ನಬ ಎಂದು ಹೆಸರಿಟ್ಟಿದ್ದರು, ಅಂದರೆ ಧೈರ್ಯದಾಯಕ ಎಂದರ್ಥ.
ಆಮೇಲೆ ಅವರು ಒಂದು ವರ್ಷ ಪೂರ್ತಿಯಾಗಿ ಸಭೆಯವರೊಂದಿಗಿದ್ದುಕೊಂಡು ಬಹು ಜನರಿಗೆ ಉಪದೇಶಮಾಡಿದರು. ಅಂತಿಯೋಕ್ಯದಲ್ಲಿಯೇ ಶಿಷ್ಯರಿಗೆ ಪ್ರಥಮಬಾರಿಗೆ ‘ಕ್ರೈಸ್ತರು’ ಎಂಬ ಹೆಸರು ಬಂದದ್ದು.
¶ ಹೀಗೆ ಅವರು ಪವಿತ್ರಾತ್ಮನಿಂದ ಕಳುಹಿಸಲ್ಪಟ್ಟವರಾಗಿ ಸೆಲ್ಯೂಕ್ಯಕ್ಕೆ ಬಂದರು; ಅಲ್ಲಿಂದ ಸಮುದ್ರದಲ್ಲಿ ಪ್ರಯಾಣವಾಗಿ ಕುಪ್ರದ್ವೀಪಕ್ಕೆ ಹೋದರು.
ಆದುದರಿಂದ ಸಭೆಯವರು ಅವರನ್ನು ಸಾಗ ಕಳುಹಿಸಲು, ಅವರು ಫೊಯಿನಿಕೆ ಮತ್ತು ಸಮಾರ್ಯ ಸೀಮೆಗಳನ್ನು ಹಾದು ಹೋಗುತ್ತಿರುವಾಗ ಅನ್ಯಜನರು ಕರ್ತನ ಕಡೆಗೆ ತಿರುಗಿಕೊಂಡ ಸಂಗತಿಯನ್ನು ಅಲ್ಲಿದ್ದ ಸಹೋದರರಿಗೆ ವಿವರವಾಗಿ ಹೇಳಿ ಅವರೆಲ್ಲರನ್ನು ಬಹಳವಾಗಿ ಸಂತೋಷಪಡಿಸಿದರು.
ಆದರೆ ಪೌಲನೂ ಮತ್ತು ಬಾರ್ನಬನೂ ಅಂತಿಯೋಕ್ಯದಲ್ಲಿಯೇ ನಿಂತು ಬೇರೆ ಅನೇಕರೊಂದಿಗೆ ಉಪದೇಶಮಾಡುತ್ತಾ ಕರ್ತನ ವಾಕ್ಯವೆಂಬ ಸುವಾರ್ತೆಯನ್ನು ಸಾರುತ್ತಾ ಇದ್ದರು.
ಯೆರೂಸಲೇಮಿಗೆ ಹೋಗಿ ಸಭೆಯನ್ನು ವಂದಿಸಿ ಅಂತಿಯೋಕ್ಯಕ್ಕೆ ಬಂದನು.
ಕೈಸರೈಯದಿಂದ ಕೆಲವು ಶಿಷ್ಯರು ನಮ್ಮ ಜೊತೆಯಲ್ಲಿ ಬಂದು ನಾವು ಇಳುಕೊಳ್ಳಬೇಕಾಗಿದ್ದವನ ಮನೆಯ ತನಕ ನಮ್ಮನ್ನು ಕರೆದುಕೊಂಡು ಹೋದರು. ಆ ಮನೆಯವನು ಪ್ರಥಮ ಶಿಷ್ಯರಲ್ಲಿ ಒಬ್ಬನಾದ ಕುಪ್ರದೇಶದ ಮ್ನಾಸೋನನೆಂಬವನು.