ಆಗ ಯೆಹೋವನು ಅಬ್ರಾಮನಿಗೆ, “ನೀನು ಚೆನ್ನಾಗಿ ತಿಳಿಯತಕ್ಕದ್ದೇನೆಂದರೆ, ನಿನ್ನ ಸಂತತಿಯವರು ಅನ್ಯದೇಶದಲ್ಲಿ ಪ್ರವಾಸಿಯಾಗಿ ವಾಸವಾಗಿದ್ದು ಆ ದೇಶದವರಿಗೆ ದಾಸರಾಗುವರು. ನಾನೂರು ವರ್ಷ ಆ ದೇಶದವರಿಂದ ಬಾಧೆಪಡುವರು.
TSK
TSK · ಅಪೊಸ್ತಲರ ಕೃತ್ಯಗ 12:11
مراجع Treasury of Scripture Knowledge في ಕನ್ನಡ IRV.
ಆಗ ಅಬೀಮೆಲೆಕನು ಇಸಾಕನನ್ನು ಕರೆಯಿಸಿ, “ನಿಶ್ಚಯವಾಗಿ ಈಕೆಯ ನಿನ್ನ ಹೆಂಡತಿಯಲ್ಲವೇ, ತಂಗಿ ಎಂದು ಯಾಕೆ ಹೇಳಿದೆ” ಎಂದು ಕೇಳಲು ಇಸಾಕನು, “ಜನರು ಈಕೆಯ ನಿಮಿತ್ತ ನನ್ನನ್ನು ಕೊಂದಾರೆಂದು ಹಾಗೆ ಹೇಳಿದೆನು” ಎಂದನು.
ಯೆಹೋವನು ಭೂಲೋಕದ ಎಲ್ಲಾ ಕಡೆಗಳಲ್ಲಿಯೂ ದೃಷ್ಠಿಯನ್ನು ಹರಿಸುತ್ತಾ ತನ್ನ ಕಡೆಗೆ ಯಥಾರ್ಥಮನಸ್ಸುಳ್ಳವರ ರಕ್ಷಣೆಗಾಗಿ ತನ್ನ ಪ್ರತಾಪವನ್ನು ತೋರ್ಪಡಿಸುತ್ತಾನೆ. ನೀನು ಈ ಕಾರ್ಯದಲ್ಲಿ ಬುದ್ಧಿಹೀನನಾಗಿ ನಡೆದುಕೊಂಡಿರುವೆ; ಇನ್ನು ಮುಂದೆ ನಿನಗೆ ಯುದ್ಧಗಳು ಇದ್ದೇ ಇರುತ್ತವೆ” ಎಂದು ಹೇಳಿದನು.
ನನ್ನ ಗುಡಾರದ ಆಳುಗಳು, ‘ನಮ್ಮ ಯಜಮಾನ ಬಡಿಸಿದ ಮಾಂಸದಿಂದ ತೃಪ್ತರಾಗದವರು ಎಲ್ಲಿಯೂ ಸಿಕ್ಕಲಾರರು’ ಎಂದು ಹೇಳಿಕೊಳ್ಳುತ್ತಿರಲಿಲ್ಲವೋ?
ಯೆಹೋವನ ಭಯಭಕ್ತಿಯುಳ್ಳವರ ಸುತ್ತಲು, ಆತನ ದೂತನು ದಂಡಿಳಿಸಿ, ಕಾವಲಾಗಿದ್ದು ಕಾಪಾಡುತ್ತಾನೆ.
ಯೆಹೋವನು ಅವನ ಪ್ರಾಣವನ್ನು ಕಾಪಾಡಿ ಉಳಿಸುವನು; ಅವನು ದೇಶದಲ್ಲಿ ಧನ್ಯನೆನಿಸಿಕೊಳ್ಳುವನು; ಯೆಹೋವನು ಅವನನ್ನು ಶತ್ರುಗಳ ಅಧೀನಕ್ಕೆ ಕೊಡುವುದಿಲ್ಲ!
ಆತನು ದೀನನ ಬಲಗಡೆಯಲ್ಲಿ ನಿಂತುಕೊಂಡು, ಪ್ರಾಣಶಿಕ್ಷೆ ವಿಧಿಸುವವರ ಕೈಯಿಂದ ತಪ್ಪಿಸಿ ರಕ್ಷಿಸುವನು.
¶ ಆಗ ನೆಬೂಕದ್ನೆಚ್ಚರನು, “ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರ ದೇವರಿಗೆ ಸ್ತೋತ್ರವಾಗಲಿ! ಆತನು ತನ್ನ ದೂತನನ್ನು ಕಳುಹಿಸಿ ತನ್ನಲ್ಲಿ ಭರವಸವಿಟ್ಟು ರಾಜಾಜ್ಞೆಯನ್ನು ಜಯಿಸಿ ತನ್ನನ್ನೇ ಹೊರತು ಇನ್ನಾವ ದೇವರನ್ನೂ ಸೇವಿಸಿ ಪೂಜಿಸಬಾರದೆಂದು ಸ್ವದೇಹಗಳನ್ನು ಮರಣಕ್ಕೆ ಒಪ್ಪಿಸಿದ ತನ್ನ ಸೇವಕರನ್ನು ಉದ್ಧರಿಸಿದ್ದಾನಲ್ಲವೇ.
‹ಆಗ ಅವನಿಗೆ ಬುದ್ಧಿಬಂದು ಅವನು, ‘ನನ್ನ ತಂದೆಯ ಬಳಿಯಲ್ಲಿ ಎಷ್ಟೋ ಮಂದಿ ಕೂಲಿಯಾಳುಗಳಿಗೆ ಬೇಕಾದಷ್ಟು ಆಹಾರವಿದೆ, ನಾನಾದರೋ ಇಲ್ಲಿ ಹಸಿವಿನಿಂದ ಸಾಯುತ್ತಿದ್ದೇನೆ.›
ಫಕ್ಕನೆ ಕರ್ತನ ದೂತನು ಪೇತ್ರನೆದುರಿಗೆ ನಿಂತನು; ಅವನಿದ್ದ ಕೋಣೆಯಲ್ಲಿ ಬೆಳಕು ಹೊಳೆಯಿತು. ಅವನು ಪೇತ್ರನ ಪಕ್ಕೆಯನ್ನು ತಟ್ಟಿ ಎಬ್ಬಿಸಿ; “ತಟ್ಟನೆ ಏಳು” ಅಂದನು. ಆಗಲೇ ಅವನ ಕೈಗಳಿಗೆ ಹಾಕಿದ್ದ ಸರಪಣಿಗಳು ಕಳಚಿಬಿದ್ದವು.
ಎರಡು ವರ್ಷಗಳು ತುಂಬಿದ ಮೇಲೆ ಫೇಲಿಕ್ಸನ ಸ್ಥಾನಕ್ಕೆ ಪೋರ್ಕಿಯ ಫೆಸ್ತನು ಎಂಬವನು ಬಂದನು. ಫೇಲಿಕ್ಸನು ಯೆಹೂದ್ಯರ ಪ್ರೀತಿಯನ್ನು ಸಂಪಾದಿಸಬೇಕೆಂದು ಪೌಲನನ್ನು ಹಾಗೆಯೇ ಸೆರೆಯಲ್ಲಿ ಬಿಟ್ಟು ಹೋದನು.
¶ ಆದರೆ ಫೆಸ್ತನು ಯೆಹೂದ್ಯರ ಪ್ರೀತಿಯನ್ನು ಸಂಪಾದಿಸಿಕೊಳ್ಳಬೇಕೆಂದು ಅಪೇಕ್ಷಿಸಿ ಪೌಲನನ್ನು; “ನೀನು ಯೆರೂಸಲೇಮಿಗೆ ಹೋಗಿ ಅಲ್ಲಿ ಈ ಕಾರ್ಯಗಳ ವಿಷಯವಾಗಿ ನನ್ನ ಮುಂದೆ ವಿಚಾರಿಸಲ್ಪಡುವುದಕ್ಕೆ ನಿನಗೆ ಮನಸ್ಸುಂಟೋ?” ಎಂದು ಕೇಳಲು, ಪೌಲನು;
¶ ಈ ಎಲ್ಲಾ ದೇವದೂತರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿಸಲ್ಪಟ್ಟ ಸೇವಕಾತ್ಮಗಳಲ್ಲವೋ?