ದುಷ್ಟರು ಎದ್ದರೆ ಜನರು ಅಡಗಿಕೊಳ್ಳುವರು, ನಾಶನವಾದರೆ ಶಿಷ್ಟರು ವೃದ್ಧಿಯಾಗುವರು.
TSK
TSK · ಅಪೊಸ್ತಲರ ಕೃತ್ಯಗ 12:24
مراجع Treasury of Scripture Knowledge في ಕನ್ನಡ IRV.
ಧರ್ಮವೇ ನಿನಗೆ ಆಧಾರ; ನೀನು ಹಿಂಸೆಗೆ ದೂರವಾಗಿರುವಿ, ನಿನಗೆ ಹೆದರಿಕೆ ಇರುವುದಿಲ್ಲ, ನಾಶನವು ದೂರವಾಗಿರುವುದು, ನಿನ್ನ ಹತ್ತಿರಕ್ಕೆ ಬಾರದು.
¶ ನಂತರ ದಾನಿಯೇಲನು ಬಾಬೆಲಿನ ವಿದ್ವಾಂಸರನ್ನು ಕೊಲ್ಲುವುದಕ್ಕೆ ರಾಜನು ನೇಮಿಸಿದ ಅರ್ಯೋಕನ ಬಳಿಗೆ ಹೋಗಿ ಅವನಿಗೆ, “ಬಾಬೆಲಿನ ವಿದ್ವಾಂಸರನ್ನು ಕೊಲ್ಲಬೇಡ; ನನ್ನನ್ನು ರಾಜನ ಸನ್ನಿಧಿಗೆ ಬಿಡು; ನಾನು ಕನಸಿನ ಅಭಿಪ್ರಾಯವನ್ನು ರಾಜನಿಗೆ ತಿಳಿಸುವೆನು” ಎಂದು ಹೇಳಿದನು.
‹ನಾನು ಇದನ್ನು ಸಹ ನಿನಗೆ ಹೇಳುತ್ತೇನೆ, “ನೀನು›‹ಪೇತ್ರನು, ಈ›‹ಬಂಡೆಯ ಮೇಲೆ ನಾನು ನನ್ನ ಸಭೆಯನ್ನು ಕಟ್ಟುವೆನು. ಪಾತಾಳದ ಶಕ್ತಿಗಳು ಅದನ್ನು ಸೋಲಿಸಲಾರವು.›
¶ ದೇವರ ವಾಕ್ಯವು ಪ್ರಬಲವಾಯಿತು; ಶಿಷ್ಯರ ಸಂಖ್ಯೆಯು ಯೆರೂಸಲೇಮಿನಲ್ಲಿ ಬಹಳವಾಗಿ ಹೆಚ್ಚುತ್ತಾ ಬಂದಿತು. ಯಾಜಕರಲ್ಲಿಯೂ ಬಹುಜನರು ಕ್ರಿಸ್ತ ನಂಬಿಕೆಗೆ ಒಳಗಾಗುತ್ತಾ ಬಂದರು.
ಈ ರೀತಿಯಾಗಿ ಕರ್ತನ ವಾಕ್ಯವು ಬಹಳವಾಗಿ ಹೆಚ್ಚುತ್ತಾ ಪ್ರಬಲವಾಯಿತು.
¶ ಕಡೆಯದಾಗಿ, ಸಹೋದರರೇ, ನಮಗೋಸ್ಕರ ಪ್ರಾರ್ಥನೆಮಾಡಿರಿ. ಕರ್ತನ ವಾಕ್ಯವು ನಿಮ್ಮಲ್ಲಿ ಹಬ್ಬಿಹರಡಿದ ಪ್ರಕಾರವೇ ಅದು ಬೇಗನೆ ಪಸರಿಸಿ ಮಹಿಮೆ ಹೊಂದಲಿ,