ಆಗ ಸಭಾಮಂದಿರದ ಅಧಿಕಾರಿಗಳಲ್ಲಿ ಒಬ್ಬನಾದ ಯಾಯೀರನೆಂಬವನು ಬಂದು ಯೇಸುವನ್ನು ಕಂಡು ಆತನ ಪಾದಗಳಿಗೆ ಬಿದ್ದು,
TSK
TSK · ಅಪೊಸ್ತಲರ ಕೃತ್ಯಗ 13:15
مراجع Treasury of Scripture Knowledge في ಕನ್ನಡ IRV.
¶ ‹“ಧರ್ಮಶಾಸ್ತ್ರವೂ ಪ್ರವಾದನೆಗಳೂ ಯೋಹಾನನ ತನಕವೇ. ಆ ನಂತರದ ದಿನಗಳಿಂದ ದೇವರ ರಾಜ್ಯದ ಸುವಾರ್ತೆಯು ಸಾರಲ್ಪಡುತ್ತಲಿದೆ. ಅದರಲ್ಲಿ ಎಲ್ಲರೂ ಬಲವಂತವಾಗಿ ನುಗ್ಗಲು ಯತ್ನಿಸುತ್ತಿದ್ದಾರೆ.›
ಆಗ ಅವರೆಲ್ಲರೂ ಪವಿತ್ರಾತ್ಮಭರಿತರಾದರು, ಅವರಿಗೆ ಆ ಪವಿತ್ರಾತ್ಮನು ನೀಡಿದ ಶಕ್ತಿಯ ಪ್ರಕಾರ ಬೇರೆಬೇರೆ ಭಾಷೆಗಳಲ್ಲಿ ಮಾತನಾಡುವುದಕ್ಕೆ ಪ್ರಾರಂಭಿಸಿದರು.
¶ ಅವರು ಇದನ್ನು ಕೇಳಿದಾಗ ಅವರ ಹೃದಯಗಳಲ್ಲಿ ಅಲಗು ನೆಟ್ಟಂತಾಯಿತು. ಅಲ್ಲದೆ ಅವರು ಪೇತ್ರನನ್ನೂ ಉಳಿದ ಅಪೊಸ್ತಲರನ್ನೂ, “ಸಹೋದರರೇ, ನಾವೇನು ಮಾಡಬೇಕು” ಎಂದು ಕೇಳಲು;
ಯೆರೂಸಲೇಮಿನಲ್ಲಿ ವಾಸವಾಗಿರುವವರೂ, ಅವರ ಅಧಿಕಾರಿಗಳೂ, ಆತನನ್ನಾಗಲಿ, ಪ್ರತಿ ಸಬ್ಬತ್ ದಿನದಲ್ಲಿ ಪಾರಾಯಣವಾಗುವ ಪ್ರವಾದಿಗಳ ಮಾತುಗಳನ್ನಾಗಲಿ ಗ್ರಹಿಸದೆ, ಆತನನ್ನು ಅಪರಾಧಿಯೆಂದು ತೀರ್ಪುಮಾಡಿ ಆ ಮಾತುಗಳನ್ನೇ ನೆರವೇರಿಸಿದರು.
ಏಕೆಂದರೆ ಪುರಾತನಕಾಲದಿಂದ ಎಲ್ಲಾ ಪಟ್ಟಣಗಳಲ್ಲಿ ಮೋಶೆಯ ಧರ್ಮಶಾಸ್ತ್ರವನ್ನು ಬೋಧಿಸುವವರು ಇದ್ದಾರೆ; ಅದು ಪ್ರತಿ ಸಬ್ಬತ್ ದಿನವೂ ಸಭಾಮಂದಿರಗಳಲ್ಲಿ ಪಾರಾಯಣವಾಗುತ್ತದಲ್ಲಾ” ಎಂದು ಹೇಳಿದನು.
ಆಗ ಜನರೆಲ್ಲರು ಸಭಾಮಂದಿರದ ಅಧ್ಯಕ್ಷನಾದ ಸೋಸ್ಥೆನನನ್ನು ಹಿಡಿದುಕೊಂಡು ನ್ಯಾಯಸ್ಥಾನದ ಮುಂದೆಯೇ ಹೊಡೆದರು. ಗಲ್ಲಿಯೋನನು ಅವುಗಳಲ್ಲಿ ಒಂದನ್ನೂ ಲಕ್ಷ್ಯಕ್ಕೆ ತೆಗೆದುಕೊಳ್ಳಲಿಲ್ಲ.
¶ “ಸಹೋದರರೇ, ತಂದೆಗಳೇ, ಈಗ ನಾನು ನೀಡುವ ಸಮರ್ಥನೆಯ ಮಾತನ್ನು ಕೇಳಿರಿ” ಎಂದು ಹೇಳಿದನು.
ಆದರೆ ಪ್ರವಾದಿಸುವವನಾದರೋ, ಅವನ ಮಾತುಗಳಿಂದ ಭಕ್ತಿವೃದ್ಧಿಯನ್ನೂ, ಪ್ರೋತ್ಸಾಹವನ್ನೂ ಸಂತೈಸುವಿಕೆಯನ್ನೂ ಉಂಟುಮಾಡುವವು.