¶ ಆಗ ಪೇತ್ರನು ಹನ್ನೊಂದು ಮಂದಿ ಅಪೊಸ್ತಲರ ಸಹಿತ ಎದ್ದು ನಿಂತು ಗಟ್ಟಿಯಾದ ಧ್ವನಿಯಿಂದ ಅವರಿಗೆ ಹೀಗೆ ಬೋಧನೆಮಾಡಿದನು; “ಯೆಹೂದ್ಯರೇ, ಯೆರೂಸಲೇಮಿನಲ್ಲಿ ವಾಸವಾಗಿರುವ ಎಲ್ಲಾ ಜಾತಿ-ಜನಾಂಗದವರೇ, ಈ ಸಂಗತಿಯು ಏನೆಂದು ನೀವು ತಿಳಿದುಕೊಳ್ಳಲು ನನ್ನ ಮಾತಿಗೆ ಕಿವಿಗೊಡಿರಿ.
TSK
TSK · ಅಪೊಸ್ತಲರ ಕೃತ್ಯಗ 15:13
مراجع Treasury of Scripture Knowledge في ಕನ್ನಡ IRV.
¶ “ಸಹೋದರರೇ, ಮೂಲಪಿತೃವಾದ ದಾವೀದನ ವಿಷಯದಲ್ಲಿ ನಾನು ಧೈರ್ಯದಿಂದ ನಿಮ್ಮ ಸಂಗಡ ಮಾತನಾಡಬಹುದು ಏನೆಂದರೆ,, ಅವನು ಮರಣಹೊಂದಿ ಹೂಣಲ್ಪಟ್ಟನು, ಅವನ ಸಮಾಧಿ ಈ ದಿನದ ವರೆಗೂ ನಮ್ಮಲ್ಲಿ ಇದೆ.
ಅವನು ಸುಮ್ಮನಿರಿ ಎಂದು ಅವರಿಗೆ ಕೈಸನ್ನೆ ಮಾಡಿ ತನ್ನನ್ನು ಕರ್ತನು ಸೆರೆಮನೆಯೊಳಗಿಂದ ಹೊರಗೆ ಕರೆದುಕೊಂಡು ಬಂದ ರೀತಿಯನ್ನು ವಿವರಿಸಿ; “ಈ ಸಂಗತಿಗಳನ್ನು ಯಾಕೋಬನಿಗೂ, ಸಹೋದರರೆಲ್ಲರಿಗೂ ತಿಳಿಸಿರೆಂದು” ಹೇಳಿ ಬೇರೆ ಸ್ಥಳಕ್ಕೆ ಹೊರಟುಹೋದನು.
¶ “ಸಹೋದರರೇ, ತಂದೆಗಳೇ, ಈಗ ನಾನು ನೀಡುವ ಸಮರ್ಥನೆಯ ಮಾತನ್ನು ಕೇಳಿರಿ” ಎಂದು ಹೇಳಿದನು.
ಆದರೆ ಕರ್ತನ ಸಹೋದರನಾದ ಯಾಕೋಬನಲ್ಲದೆ ಅಪೊಸ್ತಲರಲ್ಲಿ ಬೇರೆ ಯಾರನ್ನೂ ನಾನು ಕಾಣಲಿಲ್ಲ.
ಏಕೆಂದರೆ ಯಾಕೋಬನ ಕಡೆಯಿಂದ ಕೆಲವರು ಬರುವುದಕ್ಕೆ ಮೊದಲು ಅವನು ಅನ್ಯಜನರೊಂದಿಗೆ ಊಟ ಮಾಡುತ್ತಿದ್ದನು. ಅವರು ಬಂದ ಮೇಲೆ ಸುನ್ನತಿಯವರಾದ ಅವರಿಗೆ ಅವನು ಭಯಪಟ್ಟು, ಅನ್ಯಜನರನ್ನು ಬಿಟ್ಟು ತನ್ನನ್ನು ಪ್ರತ್ಯೇಕಿಸಿಕೊಂಡನು.
¶ ನನ್ನ ಪ್ರಿಯ ಸಹೋದರರೇ, ನೀವು ಇದನ್ನು ಚೆನ್ನಾಗಿ ತಿಳಿದುಕೊಳ್ಳಿರಿ, ಪ್ರತಿಯೊಬ್ಬನೂ ಕಿವಿಗೊಡುವುದರಲ್ಲಿ ಚುರುಕಾಗಿಯೂ, ಮಾತನಾಡುವುದರಲ್ಲಿ ನಿಧಾನವಾಗಿಯೂ ಮತ್ತು ಕೋಪಿಸುವುದರಲ್ಲಿ ನಿಧಾನವಾಗಿಯೂ ಇರಲಿ.