TSK

TSK · ಅಪೊಸ್ತಲರ ಕೃತ್ಯಗ 16:38

مراجع Treasury of Scripture Knowledge في ಕನ್ನಡ IRV.

العودة إلى المقطع

ಹೆರೋದನು ಅವನನ್ನು ಕೊಲ್ಲಿಸಬೇಕೆಂದಿದ್ದರೂ ಜನರಿಗೆ ಭಯಪಟ್ಟನು, ಏಕೆಂದರೆ ಅವರು ಅವನನ್ನು ಪ್ರವಾದಿಯೆಂದು ಎಣಿಸಿದ್ದರು.

ಅವನನ್ನು ಹೊಡೆದು ವಿಚಾರಿಸುವುದಕ್ಕೆ ಬಂದವರು ಕೂಡಲೆ ಅವನನ್ನು ಬಿಟ್ಟುಬಿಟ್ಟರು. ಅದಲ್ಲದೆ ಅವನನ್ನು ರೋಮಾಪುರದ ಹಕ್ಕುದಾರನೆಂದು ಸಹಸ್ರಾಧಿಪತಿಗೆ ತಿಳಿದುಬಂದಾಗ ತಾನು ಅವನನ್ನು ಕಟ್ಟಿಸಿದ್ದರಿಂದ ಅವನಿಗೂ ಭಯಹಿಡಿಯಿತು.