ಆಗ ಅವರು ಒಬ್ಬರಿಗೊಬ್ಬರು, “ಆತನು ದಾರಿಯಲ್ಲಿ ನಮ್ಮ ಸಂಗಡ ಮಾತನಾಡಿದಾಗಲೂ, ಗ್ರಂಥಗಳ ಅರ್ಥವನ್ನು ನಮಗೆ ಬಿಡಿಸಿ ಹೇಳಿದಾಗಲೂ, ನಮ್ಮ ಹೃದಯವು ನಮ್ಮೊಳಗೆ ಕುದಿಯಿತಲ್ಲವೇ?” ಎಂದು ಹೇಳಿಕೊಂಡು,
TSK
TSK · ಅಪೊಸ್ತಲರ ಕೃತ್ಯಗ 17:3
مراجع Treasury of Scripture Knowledge في ಕನ್ನಡ IRV.
ಅನಂತರ, ‹“ಮೊದಲೇ ಪ್ರಕಟವಾದ ಪ್ರಕಾರ ‘ಕ್ರಿಸ್ತನು ಕಷ್ಟ ಪಟ್ಟು, ಸತ್ತು ಮೂರನೆಯ ದಿನದಲ್ಲಿ ಜೀವಿತನಾಗಿ ಎದ್ದು ಬರುವನೆಂತಲೂ,›
ಒಮ್ಮೆ ಅವರೆಲ್ಲರೂ ಒಂದುಗೂಡಿದ್ದ ಸಂದರ್ಭದಲ್ಲಿ, ‹“ನೀವು ಯೆರೂಸಲೇಮನ್ನು ಬಿಟ್ಟುಹೋಗದೆ, ನನ್ನಿಂದ ಕೇಳಿದಂಥ ಮತ್ತು ತಂದೆಯು ಮಾಡಿದ ವಾಗ್ದಾನಗಳಿಗಾಗಿ ಇಲ್ಲೇ ಕಾದುಕೊಂಡಿರಿ,›
ಆದರೆ, ಕ್ರಿಸ್ತನು ಕಷ್ಟಗಳನ್ನನುಭವಿಸಬೇಕೆಂದು, ದೇವರು ಎಲ್ಲಾ ಪ್ರವಾದಿಗಳ ಮೂಲಕ ಮುಂಚಿತವಾಗಿ ಹೇಳಿಸಿದ ಮಾತುಗಳನ್ನು ಹೀಗೆ ನೆರವೇರಿಸಿದನು.
ಆದರೆ ಸೌಲನು ಇನ್ನೂ ಅಧಿಕ ಬಲವುಳ್ಳವನಾಗಿ, ಯೇಸುವೇ ಕ್ರಿಸ್ತನೆಂದು ರುಜುವಾತುಪಡಿಸುತ್ತಾ ದಮಸ್ಕದಲ್ಲಿದ್ದ ಯೆಹೂದ್ಯರನ್ನು ಉತ್ತರವಿಲ್ಲದವರ ಹಾಗೆ ಮಾಡಿದನು.
ಅವನು ಹೋಗಿ ಯೇಸುವೇ ಕ್ರಿಸ್ತನೆಂದು ದೇವರ ವಾಕ್ಯದಿಂದ ಯೆಹೂದ್ಯರಿಗೆ ತೋರಿಸಿಕೊಟ್ಟು ಎಲ್ಲರ ಮುಂದೆ ಬಲವಾಗಿ ಈ ವಿಷಯವನ್ನು ರುಜುವಾತುಪಡಿಸುತ್ತಾ ಯೆಹೂದ್ಯರನ್ನು ಖಂಡಿಸಿ ದೇವರ ಕೃಪೆಯಿಂದ ನಂಬಿದವರಿಗೆ ಬಹಳ ಸಹಾಯಮಾಡಿದನು.
¶ ಎಲೈ ಬುದ್ಧಿಹೀನರಾದ ಗಲಾತ್ಯದವರೇ! ನಿಮ್ಮನ್ನು ಮರುಳುಗೊಳಿಸಿದವರು ಯಾರು? ಯೇಸು ಕ್ರಿಸ್ತನು ಶಿಲುಬೆಗೆ ಹಾಕಿಸಿಕೊಂಡವನಾಗಿ ನಿಮ್ಮ ಕಣ್ಣೆದುರಿನಲ್ಲಿಯೇ ವರ್ಣಿಸಲ್ಪಟ್ಟನಲ್ಲವೇ?