TSK

TSK · ಅಪೊಸ್ತಲರ ಕೃತ್ಯಗ 19:24

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಬಳಿಕ ಪ್ರಾರ್ಥನೆ ನಡೆಯುವ ಆ ಸ್ಥಳಕ್ಕೆ ನಾವು ಹೋಗುತ್ತಿರುವಾಗ ಗಾರುಡಗಾತಿಯಾದ ಒಬ್ಬ ದಾಸಿಯು ನಮ್ಮೆದುರಿಗೆ ಬಂದಳು. ಅವಳು ಕಣಿ ಹೇಳುವುದರಿಂದ ಅವಳ ಯಜಮಾನರಿಗೆ ಬಹು ಆದಾಯವಾಗುತ್ತಿತ್ತು.

ಇದರಿಂದ ನಮ್ಮ ಉದ್ಯೋಗಕ್ಕೆ ಕುಂದು ಬರುವುದಲ್ಲದೆ ಅರ್ತೆಮೀ ಮಹಾದೇವಿಯ ದೇವಸ್ಥಾನವು ಗಣನೆಗೆ ಬಾರದೆಹೋಗುವ ಹಾಗೆಯೂ, ಎಲ್ಲಾ ಆಸ್ಯಸೀಮೆಯೂ, ಲೋಕವೆಲ್ಲಾ ಪೂಜಿಸುವ ಈ ದೇವಿಯ ವೈಭವಕ್ಕೆ ಹಾನಿಬರುವ ಹಾಗೆ ಗಂಡಾಂತರವುಂಟಾಗುತ್ತದೆಂದು” ಹೇಳಿದನು.

ಐಶ್ವರ್ಯವಂತರಾಗಬೇಕೆಂದು ಮನಸ್ಸುಮಾಡುವವರು ದುಷ್ಟ್ರೇರಣೆಯೆಂಬ ಬಲೆಯಲ್ಲಿ ಸಿಕ್ಕಿಕೊಂಡು, ಬುದ್ಧಿಗೆ ವಿರುದ್ಧವಾಗಿಯೂ ಹಾನಿಕರವಾಗಿಯೂ ಇರುವ ಅನೇಕ ಆಸೆಗಳಲ್ಲಿ ಬೀಳುತ್ತಾರೆ. ಇಂಥ ಆಸೆಗಳು ಮನುಷ್ಯರನ್ನು ಸಂಹಾರ ವಿನಾಶಗಳಲ್ಲಿ ಸಿಕ್ಕಿಸುತ್ತವೆ.