TSK

TSK · ಅಪೊಸ್ತಲರ ಕೃತ್ಯಗ 19:38

مراجع Treasury of Scripture Knowledge في ಕನ್ನಡ IRV.

العودة إلى المقطع

¶ ವಿಧವಿಧವಾದ ಕೊಲೆ, ನ್ಯಾಯ, ಹೊಡೆದಾಟ ಇವುಗಳ ವಿಷಯದಲ್ಲಿ ಅನುಮಾನ ಅಥವಾ ಚರ್ಚೆಗಳು ನಿಮ್ಮ ಊರಿನಲ್ಲಿ ಉಂಟಾದಾಗ, ನ್ಯಾಯ ತೀರಿಸುವುದು ಕಷ್ಟವಾದರೆ, ನೀವು ಊರಿನಿಂದ ಹೊರಟು ನಿಮ್ಮ ದೇವರಾದ ಯೆಹೋವನು ಆರಿಸಿಕೊಳ್ಳುವ ಸ್ಥಳಕ್ಕೆ ಹೋಗಬೇಕು.

ಪೌಲನು ಪ್ರತಿವಾದ ಮಾಡಬೇಕೆಂದಿದ್ದಾಗ ಗಲ್ಲಿಯೋನನು ಯೆಹೂದ್ಯರಿಗೆ; “ಎಲೈ ಯೆಹೂದ್ಯರೇ, ಅನ್ಯಾಯವು, ದುಷ್ಕರ್ಮವು ಇಂಥದೇನಾದರೂ ಇದ್ದಪಕ್ಷಕ್ಕೆ ನಾನು ನಿಮ್ಮ ಮಾತನ್ನು ಸಹನೆಯಿಂದ ಕೇಳುವುದು ನ್ಯಾಯವೇ.