TSK

TSK · ಅಪೊಸ್ತಲರ ಕೃತ್ಯಗ 21:10

مراجع Treasury of Scripture Knowledge في ಕನ್ನಡ IRV.

العودة إلى المقطع

ಅವರಲ್ಲಿ ಅಗಬನೆಂಬ ಒಬ್ಬನು ಎದ್ದು ಲೋಕಕ್ಕೆಲ್ಲಾ ದೊಡ್ಡ ಕ್ಷಾಮ ಬರುವುದು ಎಂದು ಪವಿತ್ರಾತ್ಮನ ಪ್ರೇರಣೆಯಿಂದ ಸೂಚಿಸಿದನು. ಅದು ಕ್ಲೌದ್ಯ ಚಕ್ರವರ್ತಿಯ ಕಾಲದಲ್ಲಿ ಉಂಟಾಯಿತು.

ಅಲ್ಲಿ ಶಿಷ್ಯರನ್ನು ಹುಡುಕಿ, ಕಂಡು ಏಳು ದಿನ ಉಳಿದುಕೊಂಡೆವು. ಅವರು ದೇವರಾತ್ಮನ ಪ್ರೇರಣೆಯಿಂದ ಪೌಲನಿಗೆ; ನೀನು ಯೆರೂಸಲೇಮಿಗೆ ಕಾಲಿಡಬೇಡವೆಂದು ಹೇಳಿದರು.