ಏಕೆಂದರೆ ನಾನು ಇಬ್ರಿಯ ದೇಶದವನು. ಕೆಲವರು ನನ್ನನ್ನು ಕದ್ದು ಈ ದೇಶಕ್ಕೆ ತಂದರು. ಇಲ್ಲಿಯೂ ನಾನು ಯಾವ ತಪ್ಪು ಮಾಡದೆ ಸೆರೆಯಲ್ಲಿ ಬಿದ್ದಿರುವೆನು” ಅಂದನು.
TSK
TSK · ಅಪೊಸ್ತಲರ ಕೃತ್ಯಗ 25:8
مراجع Treasury of Scripture Knowledge في ಕನ್ನಡ IRV.
ನನ್ನ ದೇವರು ತನ್ನ ದೂತನನ್ನು ಕಳುಹಿಸಿ ಸಿಂಹಗಳ ಬಾಯಿಗಳನ್ನು ಬಂಧಿಸಿದನು. ಅವುಗಳಿಂದ ನನಗೆ ಯಾವ ಹಾನಿಯೂ ಆಗಲಿಲ್ಲ. ಏಕೆಂದರೆ ಆತನ ದೃಷ್ಟಿಗೆ ನಾನು ನಿರ್ಮಲನಾಗಿ ಕಂಡುಬಂದೆನು. ರಾಜನಾದ ನಿನಗೂ ಯಾವ ದ್ರೋಹವನ್ನೂ ಮಾಡಲಿಲ್ಲ” ಎಂದು ಹೇಳಿದನು.
¶ ಆಗ ಪೌಲನು ಹಿರೀಸಭೆಯನ್ನು ದೃಷ್ಟಿಸಿ ನೋಡಿ; “ಸಹೋದರರೇ, ನಾನು ಈ ದಿನದವರೆಗೂ ಒಳ್ಳೆಯ ಮನಸ್ಸಾಕ್ಷಿಯಿಂದ ದೇವರ ಮುಂದೆ ನಡೆದುಕೊಂಡಿದ್ದೇನೆ” ಅಂದನು.
ಅಲ್ಲಿ ದೇವಾಲಯದಲ್ಲಾಗಲಿ, ಸಭಾಮಂದಿರಗಳಲ್ಲಾಗಲಿ, ಪಟ್ಟಣದಲ್ಲಾಗಲಿ ನಾನು ಯಾರ ಸಂಗಡಲಾದರೂ ವಾದಿಸುವುದನ್ನು, ಇಲ್ಲವೆ ಜನರ ಗುಂಪು ಕೂಡಿಸುವುದನ್ನು ಇವರು ನೋಡಲಿಲ್ಲ.
¶ “ನಾನು ಕೈಸರನ ನ್ಯಾಯಸ್ಥಾನದ ಮುಂದೆ ನಿಂತಿದ್ದೇನೆ; ಇಲ್ಲಿಯೇ ನನ್ನ ವಿಚಾರಣೆಯಾಗತಕ್ಕದ್ದು. ಯೆಹೂದ್ಯರಿಗೆ ನಾನು ಅನ್ಯಾಯವೇನೂ ಮಾಡಲಿಲ್ಲ; ಅದು ನಿನಗೂ ಚೆನ್ನಾಗಿ ತಿಳಿದೇ ಇದೆ.
ಅದಕ್ಕೆ ಅವರು ಅವನಿಗೆ; “ನಿನ್ನ ವಿಷಯವಾಗಿ ನಮಗೆ ಯೂದಾಯದಿಂದ ವರದಿ ಬರಲಿಲ್ಲ, ಸಹೋದರರಲ್ಲಿ ಒಬ್ಬರೂ ಬಂದು ನಿನ್ನ ವಿಷಯವಾಗಿ ಕೆಟ್ಟದ್ದನ್ನು ತಿಳಿಸಲೂ ಇಲ್ಲ, ಮಾತನಾಡಲೂ ಇಲ್ಲ.