¶ ಆ ಏಳು ದಿನಗಳು ಮುಗಿಯುತ್ತಿದ್ದಂತೆ ಅಸ್ಯಸೀಮೆಯಿಂದ ಬಂದಿದ್ದ ಯೆಹೂದ್ಯರು ಪೌಲನನ್ನು ದೇವಾಲಯದಲ್ಲಿ ಕಂಡು ಗುಂಪುಕೂಡಿದ ಜನರೆಲ್ಲರನ್ನು ಚದುರಿಸಿ ಅವನನ್ನು ಹಿಡಿದು;
TSK
TSK · ಅಪೊಸ್ತಲರ ಕೃತ್ಯಗ 26:21
مراجع Treasury of Scripture Knowledge في ಕನ್ನಡ IRV.
¶ ಅಲ್ಲಿಯವರೆಗೆ ಪೌಲನ ಮಾತುಗಳನ್ನು ಅವರು ಕೇಳಿಸಿಕೊಳ್ಳುತ್ತಿದ್ದರು. ಆನಂತರ; “ಇಂಥವನನ್ನು ಭೂಮಿಯಿಂದ ತೆಗೆದುಹಾಕಿಬಿಡು; ಇವನು ಬದುಕುವುದು ಯುಕ್ತವಲ್ಲವೆಂದು” ಕೂಗಿ ಹೇಳಿದರು.
ನೀನು ದಯಮಾಡಿ ಅವನನ್ನು ಯೆರೂಸಲೇಮಿಗೆ ಕಳುಹಿಸಬೇಕೆಂದು ಪೌಲನ ಕೇಡಿಗಾಗಿ ಬಲವಾದ ಬಿನ್ನಹವನ್ನು ಮಾಡಿದರು. ಏಕೆಂದರೆ, ದಾರಿಯಲ್ಲಿ ಅವನನ್ನು ಕೊಲ್ಲುವುದಕ್ಕಾಗಿ ಹೊಂಚುಹಾಕಿಕೊಂಡಿದ್ದರು.