ಆ ನಜರೇತಿನ ಯೇಸು ಈ ಸ್ಥಳವನ್ನು ನಾಶಮಾಡಿ, ಮೋಶೆ ನಮಗೆ ನೇಮಿಸಿರುವ ಆಚಾರಗಳನ್ನು ಬೇರೆ ಮಾಡುವನೆಂಬುದಾಗಿ ಇವನು ಹೇಳುವುದನ್ನು ನಾವು ಕೇಳಿದ್ದೇವೆ” ಅಂದರು.
TSK
TSK · ಅಪೊಸ್ತಲರ ಕೃತ್ಯಗ 28:17
مراجع Treasury of Scripture Knowledge في ಕನ್ನಡ IRV.
ಈ ವಿಷಯದಲ್ಲಿ ಮಹಾಯಾಜಕನೂ, ಹಿರೀಸಭೆಯರೆಲ್ಲರೂ ಸಾಕ್ಷಿಗಳಾಗಿದ್ದಾರೆ; ಅವರಿಂದಲೇ ನಾನು ದಮಸ್ಕದಲ್ಲಿದ್ದ ಸಹೋದರರಿಗೆ ಪತ್ರಗಳನ್ನು ತೆಗೆದುಕೊಂಡು, ಅಲ್ಲಿಗೆ ಹೋದವರನ್ನೂ ಬೇಡಿಗಳಿಂದ ಬಂಧಿಸಿ ದಂಡನೆಗಾಗಿ ಯೆರೂಸಲೇಮಿಗೆ ತರಬೇಕೆಂದು ಹೊರಟವನು.
ಸವಾರರು ಕೈಸರೈಯಕ್ಕೆ ಸೇರಿ, ದೇಶಾಧಿಪತಿಗೆ ಪತ್ರವನ್ನು ಒಪ್ಪಿಸಿ, ಪೌಲನನ್ನು ಅವನ ಮುಂದೆ ನಿಲ್ಲಿಸಿದರು.
ಅಲ್ಲಿ ಮುಖ್ಯಯಾಜಕನೂ, ಯೆಹೂದ್ಯರಲ್ಲಿ ಪ್ರಮುಖರೂ, ಅವನಿಗೆ ಪೌಲನ ಮೇಲೆ ದೂರು ಹೇಳಿ,
¶ “ನಾನು ಕೈಸರನ ನ್ಯಾಯಸ್ಥಾನದ ಮುಂದೆ ನಿಂತಿದ್ದೇನೆ; ಇಲ್ಲಿಯೇ ನನ್ನ ವಿಚಾರಣೆಯಾಗತಕ್ಕದ್ದು. ಯೆಹೂದ್ಯರಿಗೆ ನಾನು ಅನ್ಯಾಯವೇನೂ ಮಾಡಲಿಲ್ಲ; ಅದು ನಿನಗೂ ಚೆನ್ನಾಗಿ ತಿಳಿದೇ ಇದೆ.