TSK

TSK · ಅಪೊಸ್ತಲರ ಕೃತ್ಯಗ 5:26

مراجع Treasury of Scripture Knowledge في ಕನ್ನಡ IRV.

العودة إلى المقطع

ಹೆರೋದನು ಅವನನ್ನು ಕೊಲ್ಲಿಸಬೇಕೆಂದಿದ್ದರೂ ಜನರಿಗೆ ಭಯಪಟ್ಟನು, ಏಕೆಂದರೆ ಅವರು ಅವನನ್ನು ಪ್ರವಾದಿಯೆಂದು ಎಣಿಸಿದ್ದರು.

“ಆದರೂ ಹಬ್ಬದಲ್ಲಿ ಹಿಡಿಯಬಾರದು, ನಮ್ಮ ಜನರಲ್ಲಿ ಗದ್ದಲವಾದೀತು” ಎಂದು ಮಾತನಾಡಿಕೊಂಡರು.

¶ ಶಾಸ್ತ್ರಿಗಳೂ ಮುಖ್ಯಯಾಜಕರೂ ಈ ಮಾತುಗಳನ್ನು ಕೇಳಿ ತಮ್ಮನ್ನೇ ಕುರಿತು ಈ ಸಾಮ್ಯವನ್ನು ಹೇಳಿದನು ಎಂದು ತಿಳಿದುಕೊಂಡು ಅದೇ ಗಳಿಗೆಯಲ್ಲಿ ಆತನನ್ನು ಹಿಡಿಯುವುದಕ್ಕೆ ಸಂದರ್ಭನೋಡಿದರು. ಆದರೆ ಜನರಿಗೆ ಭಯಪಟ್ಟರು.

ನಡೆದಿದ್ದ ಸೂಚಕ ಕಾರ್ಯಕ್ಕೋಸ್ಕರ ಜನರೆಲ್ಲರು ದೇವರನ್ನು ಕೊಂಡಾಡುತ್ತಿದ್ದ ಕಾರಣ ಅವರ ದೆಸೆಯಿಂದ ಸಭೆಯವರು ಅಪೊಸ್ತಲರನ್ನು ದಂಡಿಸತಕ್ಕ ಉಪಾಯವನ್ನು ಕಾಣದೆ ಅವರನ್ನು ಇನ್ನಷ್ಟು ಬೆದರಿಸಿ ಬಿಟ್ಟು ಬಿಟ್ಟರು.

ದೇವಾಲಯದ ಅಧಿಪತಿಯೂ, ಮುಖ್ಯಯಾಜಕರೂ ಈ ಮಾತುಗಳನ್ನು ಕೇಳಿ ಇದರಿಂದ ಏನು ಪರಿಣಾಮವಾದೀತೋ ಎಂದು ಕಳವಳಗೊಂಡರು.