ಅವರು ತಂತ್ರೋಪಾಯಗಳನ್ನು ಕಲ್ಪಿಸಿ, ನಿನಗೆ ಕೇಡನ್ನು ಮಾಡಬೇಕೆಂದು ಆಲೋಚಿಸಿದರೂ ಅದು ನಡೆಯುವುದಿಲ್ಲ.
TSK
TSK · ಅಪೊಸ್ತಲರ ಕೃತ್ಯಗ 9:24
مراجع Treasury of Scripture Knowledge في ಕನ್ನಡ IRV.
ದುಷ್ಟನೇ, ಶಿಷ್ಟನ ಮನೆಗೆ ಹೊಂಚುಹಾಕಬೇಡ, ಅವನ ನಿವಾಸವನ್ನು ಸೂರೆಮಾಡಬೇಡ.
ಅನ್ಯಜನರೂ, ಯೆಹೂದ್ಯರೂ ಕೂಡಿ ತಮ್ಮ ಅಧಿಪತಿಗಳ ಸಮ್ಮತಿಯಿಂದ ಅಪೊಸ್ತಲರನ್ನು ಪೀಡಿಸುವುದಕ್ಕೂ, ಕಲ್ಲೆಸೆದು ಕೊಲ್ಲುವುದಕ್ಕೂ ಪ್ರಯತ್ನಿಸಿದಾಗ,
ಅಲ್ಲಿ ಮೂರು ತಿಂಗಳು ಕಳೆದ ನಂತರ ಸಿರಿಯ ದೇಶಕ್ಕೆ ಸಮುದ್ರಮಾರ್ಗವಾಗಿ ಹೋಗಬೇಕೆಂದಿದ್ದಾಗ ಅವನಿಗೆ ವಿರುದ್ಧವಾಗಿ ಯೆಹೂದ್ಯರು ಒಳಸಂಚುಮಾಡಿದ್ದು ಅವನಿಗೆ ತಿಳಿದು ಬಂದ್ದುದರಿಂದ ಅವನು ಮಕೆದೋನ್ಯದ ಮಾರ್ಗವಾಗಿ ಹಿಂತಿರುಗಿ ಹೋಗುವುದಕ್ಕೆ ತೀರ್ಮಾನಿಸಿದನು.
¶ ಬೆಳಗಾದ ಮೇಲೆ ಯೆಹೂದ್ಯರು ಒಳಸಂಚು ಮಾಡಿ; ನಾವು ಪೌಲನನ್ನು ಕೊಲ್ಲುವ ತನಕ ಅನ್ನಪಾನವೇನೂ ಮುಟ್ಟುವುದಿಲ್ಲವೆಂದು ಶಪಥಮಾಡಿಕೊಂಡರು.
ನೀನು ದಯಮಾಡಿ ಅವನನ್ನು ಯೆರೂಸಲೇಮಿಗೆ ಕಳುಹಿಸಬೇಕೆಂದು ಪೌಲನ ಕೇಡಿಗಾಗಿ ಬಲವಾದ ಬಿನ್ನಹವನ್ನು ಮಾಡಿದರು. ಏಕೆಂದರೆ, ದಾರಿಯಲ್ಲಿ ಅವನನ್ನು ಕೊಲ್ಲುವುದಕ್ಕಾಗಿ ಹೊಂಚುಹಾಕಿಕೊಂಡಿದ್ದರು.
ದಮಸ್ಕದಲ್ಲಿ ಅರಸನಾದ ಅರೇತನ ಅಧೀನದಲ್ಲಿದ್ದ ಅಧಿಪತಿಯು ನನ್ನನ್ನು ಹಿಡಿಯಬೇಕೆಂದು ದಮಸ್ಕದವರ ಪಟ್ಟಣವನ್ನು ಕಾಯುತ್ತಿರಲು