¶ ಆ ದಿನಗಳಲ್ಲಿ ಶಿಷ್ಯರು ಹೆಚ್ಚುತ್ತಾ ಬರಲಾಗಿ ಅವರೊಳಗೆ ಗ್ರೀಕ್ ಭಾಷೆಯವರು ಇಬ್ರಿಯ ಭಾಷೆಯವರ ಮೇಲೆ ದೂರು ನೀಡುತ್ತಾ ಅನುದಿನದ ಉಪಚಾರದಲ್ಲಿ ನಮ್ಮ ವಿಧವೆಯರನ್ನು ಸರಿಯಾಗಿ ಪರಾಂಬರಿಸುವುದಿಲ್ಲವೆಂದು ಗೊಣಗುಟ್ಟಿದರು.
TSK
TSK · ಅಪೊಸ್ತಲರ ಕೃತ್ಯಗ 9:29
مراجع Treasury of Scripture Knowledge في ಕನ್ನಡ IRV.
ಅವನು ಕೂಡಲೇ, ಸಭಾಮಂದಿರಗಳಲ್ಲಿ ಯೇಸುವಿನ ವಿಷಯವಾಗಿ ಆತನೇ ದೇವಕುಮಾರನೆಂದು ಸಾರುವುದಕ್ಕೆ ಪ್ರಾರಂಭಮಾಡಿದನು.
ಅವರಲ್ಲಿ ಕುಪ್ರದ್ವೀಪದವರು ಕೆಲವರೂ, ಕುರೇನ್ಯದವರು ಕೆಲವರೂ, ಅಂತಿಯೋಕ್ಯಕ್ಕೆ ಬಂದು, ಗ್ರೀಕರೊಂದಿಗೆ ಮಾತನಾಡಿ ಕರ್ತನಾದ ಯೇಸುವಿನ ವಿಷಯವಾದ ಸುವಾರ್ತೆಯನ್ನು ಸಾರಿದರು.
ಎಫೆಸಕ್ಕೆ ಬಂದಾಗ ಅವರನ್ನು ಅಲ್ಲೇ ಬಿಟ್ಟು, ತಾನು ಸಭಾಮಂದಿರದೊಳಕ್ಕೆ ಹೋಗಿ ಯೆಹೂದ್ಯರ ಸಂಗಡ ವಾದಿಸಿದನು.
ಕ್ರಿಸ್ತನ ಸೇವೆಯಲ್ಲಿ ಎಷ್ಟೋ ಪ್ರಯಾಣಗಳನ್ನು ಮಾಡಿದೆನು. ನದಿಗಳ ಅಪಾಯಗಳೂ, ಕಳ್ಳರ ಅಪಾಯಗಳೂ, ಸ್ವಂತ ಜನರಿಂದ ಅಪಾಯಗಳೂ, ಅನ್ಯಜನರಿಂದ ಅಪಾಯಗಳೂ, ಪಟ್ಟಣದಲ್ಲಿ ಅಪಾಯ, ನಿರ್ಜನ ಸ್ಥಳದಲ್ಲಿ ಅಪಾಯ, ಸಮುದ್ರದಲ್ಲಿ ಅಪಾಯ, ಸುಳ್ಳು ಸಹೋದರರೊಳಗಿನಿಂದಾದ ಅಪಾಯಗಳೂ ನನಗೆ ಸಂಭವಿಸಿದವು.
ಆದರೂ ಪ್ರಧಾನ ದೇವದೂತನಾದ ಮೀಕಾಯೇಲನು ಮೋಶೆಯ ದೇಹದ ವಿಷಯದಲ್ಲಿ ಸೈತಾನನೊಂದಿಗೆ ವಾಗ್ವಾದ ಮಾಡಿದಾಗ, ಅವನು ಸೈತಾನನಿಗೆ ವಿರೋಧವಾಗಿ ಒಂದೂ ನಿಂದೆಯ ಮಾತನಾಡದೆ, “ಕರ್ತನು ನಿನ್ನನ್ನು ಗದರಿಸಲಿ” ಎಂದನು.