ತೂರಿನ ಅರಸನಾದ ಹೀರಾಮನು ದಾವೀದನಿಗೆ ದೂತರನ್ನೂ, ದೇವದಾರುಮರಗಳನ್ನೂ, ಬಡಗಿಯವರನ್ನೂ ಶಿಲ್ಪಿಗಳನ್ನೂ ಕಳುಹಿಸಲು ಅವರು ದಾವೀದನಿಗೋಸ್ಕರ ಅರಮನೆಯನ್ನು ಕಟ್ಟಿದರು.
TSK
TSK · ಆಮೋಸ 1:9
مراجع Treasury of Scripture Knowledge في ಕನ್ನಡ IRV.
ಆನಂತರ ಅವನು ತನಗೆ ಬೇಕಾದಷ್ಟು ದೇವದಾರುಮರಗಳನ್ನೂ, ತುರಾಯಿಮರಗಳನ್ನೂ ಮತ್ತು ಬಂಗಾರವನ್ನೂ ಕೊಟ್ಟಂಥ ತೂರಿನ ಅರಸನಾದ ಹೀರಾಮನಿಗೆ ಗಲಿಲಾಯ ಪ್ರಾಂತ್ಯದಲ್ಲಿ ಇಪ್ಪತ್ತು ಪಟ್ಟಣಗಳನ್ನು ಕೊಟ್ಟನು.
¶ ತೂರಿನ ವಿಷಯವಾದ ದೈವೋಕ್ತಿ. ತಾರ್ಷೀಷಿನ ಹಡಗುಗಳೇ, ಗೋಳಾಡಿರಿ! ಏಕೆಂದರೆ ನಿಮ್ಮ ಆಶ್ರಯವು ಹಾಳಾಯಿತು, ನಿಮಗೆ ನೆಲೆಯಿಲ್ಲ, ರೇವಿಲ್ಲ. ಕಿತ್ತೀಮ್ ದೇಶದವರಿಂದ ಅವರಿಗೆ ತಿಳಿಯಿತು.
ಏಕೆಂದರೆ ಆ ದಿನದಲ್ಲಿ ಫಿಲಿಷ್ಟಿಯರೆಲ್ಲರೂ ಸೂರೆಯಾಗುವರು, ತೂರಿನ ಮತ್ತು ಚೀದೋನಿನ ಸಹಾಯಕರಲ್ಲಿ ಉಳಿದವರೆಲ್ಲಾ ನಿರ್ಮೂಲವಾಗುವರು; ಕಫ್ತೋರ್ ದ್ವೀಪದವರಿಂದ ಉತ್ಪನ್ನರಾದ ಫಿಲಿಷ್ಟಿಯರನ್ನು ಯೆಹೋವನೇ ಸೂರೆಮಾಡುವನು.
¶ ಯೆಹೋವನು ಇನ್ನೊಂದು ವಾಕ್ಯವನ್ನು ನನಗೆ ದಯಪಾಲಿಸಿದನು,
¶ ಯೆಹೋವನು ಇನ್ನೊಂದು ವಾಕ್ಯವನ್ನು ನನಗೆ ದಯಪಾಲಿಸಿದನು,
ಯೆಹೋವನು ಇಂತೆನ್ನುತ್ತಾನೆ, “ಗಾಜವು ಬಹಳ ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ, ಏಕೆಂದರೆ ಅದು ಜನರನ್ನು ಗುಂಪುಗುಂಪಾಗಿ ಸೆರೆಹಿಡಿದು ಎದೋಮಿಗೆ ವಶಮಾಡಿಬಿಟ್ಟಿತು.
ದಮಸ್ಕದ ಪಕ್ಕದಲ್ಲಿನ ಹಮಾತಿನಲ್ಲಿಯೂ ಬಹಳ ಜಾಣರು ಎಂದು ಕೊಚ್ಚಿಕೊಂಡಿರುವ ತೂರ್, ಚೀದೋನ್ ಪಟ್ಟಣಗಳಲ್ಲಿಯೂ ಕಣ್ಣಿಟ್ಟಿದ್ದಾನೆ.
ಹೇಗೆಂದರೆ, ‹“ಅಯ್ಯೋ ಖೊರಾಜಿನೇ, ಅಯ್ಯೋ ಬೇತ್ಸಾಯಿದವೇ, ನಿಮ್ಮಲ್ಲಿ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ ಪಟ್ಟಣಗಳಲ್ಲಿ ನಡೆದಿದ್ದರೆ ಅಲ್ಲಿನವರು ಎಂದೋ ಗೋಣಿತಟ್ಟು ಸುತ್ತಿಕೊಂಡು ಬೂದಿಯಲ್ಲಿ ಕುಳಿತುಕೊಂಡು ಮಾನಸಾಂತರಪಡುತ್ತಿದ್ದರು.›