ಯೋಬನು 11:20
TSK
ಆದರೆ ದುಷ್ಟರು ನಿರಾಶ್ರಯರಾಗಿ ಕಂಗೆಡುವರು, ಪ್ರಾಣಬಿಡಬೇಕೆಂಬುದೇ ಅವರ ಬಯಕೆ.”
TSK
مراجع Treasury of Scripture Knowledge في ಕನ್ನಡ IRV.
ಆದರೆ ದುಷ್ಟರು ನಿರಾಶ್ರಯರಾಗಿ ಕಂಗೆಡುವರು, ಪ್ರಾಣಬಿಡಬೇಕೆಂಬುದೇ ಅವರ ಬಯಕೆ.”
¶ ನಾನು ಲೋಕದಲ್ಲಿ ತಿರುಗಿ ದೃಷ್ಟಿಸಲು ವೇಗಿಗಳಿಗೆ ಓಟದಲ್ಲಿ ಗೆಲುವಿಲ್ಲ. ಬಲಿಷ್ಠರಿಗೆ ಯುದ್ಧದಲ್ಲಿ ಜಯವಿಲ್ಲ. ಜ್ಞಾನಿಗಳಿಗೆ ಅನ್ನ ಸಿಕ್ಕದು. ವಿವೇಕಿಗಳಿಗೆ ಧನ ಲಭಿಸದು. ಪ್ರವೀಣರಿಗೆ ದಯೆ ದೊರಕದು. ಕಾಲವೂ, ಗತಿಯೂ ಅವರೆಲ್ಲರಿಗೆ ಸಂಭವಿಸುತ್ತದೆ.
ಯೆಹೋವನು ಹೀಗೆನ್ನುತ್ತಾನೆ, “ಜ್ಞಾನಿಯು ತನ್ನ ಜ್ಞಾನಕ್ಕೆ, ಪರಾಕ್ರಮಿಯು ತನ್ನ ಪರಾಕ್ರಮಕ್ಕೆ, ಐಶ್ವರ್ಯವಂತನು ತನ್ನ ಐಶ್ವರ್ಯಕ್ಕೆ ಹೆಚ್ಚಳಪಡದಿರಲಿ.