ನಿನ್ನ ಬೆತ್ತಲೆತನವು ಬಯಲಿಗೆ ಬಂದು, ನೀನು ನಾಚಿಕೆಗೀಡಾಗುವಿ, ನಾನು ಯಾರನ್ನೂ ಕರುಣಿಸದೆ ಮುಯ್ಯಿತೀರಿಸುವೆನು.
TSK
TSK · ಆಮೋಸ 4:12
مراجع Treasury of Scripture Knowledge في ಕನ್ನಡ IRV.
¶ “‘ನಾನು ದೇಶವನ್ನು ಹಾಳು ಮಾಡದಂತೆ ನನ್ನೆದುರಿಗೆ ದೇಶ ರಕ್ಷಣೆಗಾಗಿ ಪೌಳಿ ಗೋಡೆಯ ಬಿರುಕಿನಲ್ಲಿ ನಿಲ್ಲುವುದಕ್ಕೂ, ಗೋಡೆಯನ್ನು ಗಟ್ಟಿಮಾಡುವುದಕ್ಕೂ ತಕ್ಕವನನ್ನು ನಾನು ಹುಡುಕಲು ಯಾರೂ ಸಿಕ್ಕಲಿಲ್ಲ.
ತ್ವರೆಯಾಗಿ ಓಡುವವನು ತಪ್ಪಿಸಿಕೊಳ್ಳಲಾರನು. ಬಲಿಷ್ಠನು ತನ್ನ ಬಲವನ್ನು, ತನ್ನ ಪ್ರಾಣವನ್ನು ಬಲಪಡಿಸಿಕೊಳ್ಳಲಾರನು. ಪರಾಕ್ರಮಿಯು ತನ್ನ ಪ್ರಾಣವನ್ನು ಉಳಿಸಿಕೊಳ್ಳಲಾರನು.
ಯೆಹೋವನು ಇಸ್ರಾಯೇಲರ ವಂಶಕ್ಕೆ ಹೀಗೆ ನುಡಿಯುತ್ತಾನೆ: “ನೀವು ನನ್ನನ್ನು ಆಶ್ರಯಿಸಿ ಬದುಕಿಕೊಳ್ಳಿರಿ!
¶ ‹“ಇನ್ನೂ ದಾರಿಯಲ್ಲಿರುವಾಗಲೇ ನಿನ್ನ ಪ್ರತಿವಾದಿಯೊಂದಿಗೆ ಬೇಗ ಸಂಧಾನ ಮಾಡಿಕೋ; ಇಲ್ಲದಿದ್ದರೆ ಆ ಆಪಾದಕನು ನಿನ್ನನ್ನು ನ್ಯಾಯಾಧಿಪತಿಗೆ ಒಪ್ಪಿಸಾನು ನ್ಯಾಯಾಧಿಪತಿಯು ನಿನ್ನನ್ನು ಸೆರೆಮನೆ ಅಧಿಕಾರಿಯ ಕೈಗೆ ಒಪ್ಪಿಸಿಕೊಟ್ಟಾನು. ಆಗ ನೀನು ಸೆರೆಯಲ್ಲಿ ಎಸೆಯಲ್ಪಡುವಿ.›
¶ ‹“ಇದಲ್ಲದೆ ಆ ದಿನದ ಮತ್ತು ಆ ಗಳಿಗೆಯ ವಿಷಯವಾಗಿ ನನ್ನ ತಂದೆಗೆ ಹೊರತು ಮತ್ತಾರಿಗೂ ತಿಳಿಯದು, ಪರಲೋಕದಲ್ಲಿರುವ ದೂತರಿಗಾಗಲಿ, ಮಗನಿಗಾಗಲಿ ತಿಳಿಯದು.›
‹“ನಿಮಗೆ ಸತ್ಯವಾಗಿ ಹೇಳುತ್ತೇನೆ, ಈ ಬಡ ವಿಧವೆ ಎಲ್ಲರಿಗಿಂತಲೂ ಹೆಚ್ಚು ಹಾಕಿದ್ದಾಳೆ.›
¶ ನಿಮ್ಮಲ್ಲಿ ಜಗಳಗಳೂ, ಕಾದಾಟಗಳೂ ಎಲ್ಲಿಂದ ಬರುತ್ತವೆ? ನಿಮ್ಮ ಇಂದ್ರಿಯಗಳಲ್ಲಿ ಹೋರಾಡುವ ದುರಾಶೆಗಳಿಂದ ಬರುತ್ತವಲ್ಲವೇ?