ಇಸ್ರಾಯೇಲ್ ವಂಶದವರೆಲ್ಲರೂ ತಮ್ಮ ವಿಗ್ರಹಗಳ ನಿಮಿತ್ತ ನನ್ನನ್ನು ತೊರೆದುದರಿಂದ ನಾನು ಅವರನ್ನೆಲ್ಲಾ ಅವರ ಆಶಾಪಾಶದಲ್ಲೇ ಸಿಕ್ಕಿಸಿ ಹಿಡಿಯುವೆನು.”
TSK
TSK · ಕೊಲೊಸ್ಸೆಯವರಿಗೆ 1:21
مراجع Treasury of Scripture Knowledge في ಕನ್ನಡ IRV.
ಈಗ ನಾವು ಆತನ ರಕ್ತದಿಂದ ನೀತಿವಂತರಾಗಿರಲಾಗಿ ಆತನ ಮೂಲಕವಾಗಿ ದೇವರ ಕೋಪದಿಂದ ಖಂಡಿತವಾಗಿಯೂ ರಕ್ಷಣೆಯಾಗುವುದು ಅಷ್ಟೇ ನಿಶ್ಚಯವಲ್ಲವೇ?
ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲವೆಂಬುದು ನಿಮಗೆ ತಿಳಿಯದೋ? ಸುಳ್ಳನ್ನು ನಂಬಬೇಡಿರಿ. ಜಾರರು, ವಿಗ್ರಹಾರಾಧಕರು, ವ್ಯಭಿಚಾರಿಗಳು, ಪುರುಷಗಾಮಿಗಳು, ಕಳ್ಳರು,
ಅಂದು ನೀವು ಕ್ರಿಸ್ತನಿಂದ ದೂರವಿದವರೂ, ಇಸ್ರಾಯೇಲ್ಯರ ಹಕ್ಕಿನಲ್ಲಿ ಪಾಲಿಲ್ಲದವರೂ, ವಾಗ್ದಾನಕ್ಕೆ ಸಂಬಂಧವಾದ ಒಡಂಬಡಿಕೆಗಳಲ್ಲಿ ಪರಕೀಯರೂ, ಯಾವ ನಿರೀಕ್ಷೆಯಿಲ್ಲದವರೂ ಮತ್ತು ಲೋಕದಲ್ಲಿ ದೇವರಿಲ್ಲದವರೂ ಆಗಿದ್ದಿರೆಂಬುದನ್ನು ಜ್ಞಾಪಕಮಾಡಿಕೊಳ್ಳಿರಿ.
ಅವರ ಮನಸ್ಸಿಗೆ ಕತ್ತಲು ಕವಿದಿದೆ, ಅವರು ತಮ್ಮ ಕಠಿಣವಾದ ಹೃದಯದ ನಿಮಿತ್ತದಿಂದಲೂ ಮತ್ತು ತಮ್ಮಲ್ಲಿರುವ ಅಜ್ಞಾನದ ನಿಮಿತ್ತದಿಂದಲೂ ದೇವರಿಂದಾಗುವ ಜೀವಕ್ಕೆ ದೂರವಾಗಿದ್ದಾರೆ.
ಏಕೆಂದರೆ ನಾವು ಸಹ, ಮೊದಲು ಅವಿವೇಕಿಗಳೂ, ಅವಿಧೇಯರೂ, ಮೋಸಹೋದವರೂ, ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ಅಧೀನರೂ, ಕೆಟ್ಟತನ, ಹೊಟ್ಟೆಕಿಚ್ಚುಗಳಲ್ಲಿ ಕಾಲಕಳೆಯುವವರೂ, ಅಸಹ್ಯರೂ, ಒಬ್ಬರನ್ನೊಬ್ಬರು ಹಗೆಮಾಡುವವರೂ ಆಗಿದ್ದೆವು.