ಆಗ ಯೆಹೋವನು ಮೋಶೆಗೆ, “ಒಬ್ಬೊಬ್ಬ ಕುಲಾಧಿಪತಿಯು ತನಗೆ ನೇಮಕವಾದ ದಿನದಲ್ಲಿ ಯಜ್ಞವೇದಿಯ ಪ್ರತಿಷ್ಠೆಗಾಗಿ ತನ್ನ ಕಾಣಿಕೆಯನ್ನು ಸಮರ್ಪಿಸಬೇಕು” ಎಂದು ಆಜ್ಞಾಪಿಸಿದನು.
TSK
TSK · ಕೊಲೊಸ್ಸೆಯವರಿಗೆ 2:5
مراجع Treasury of Scripture Knowledge في ಕನ್ನಡ IRV.
ಇದಲ್ಲದೆ ಯಾಜಕರೂ ಯೆಹೋವನಿಗೆ ಸಮರ್ಪಿಸಬೇಕಾಗಿದ್ದ ಸರ್ವಾಂಗಹೋಮ, ಸಮಾಧಾನ ಯಜ್ಞಗಳ ಕೊಬ್ಬು ಹಾಗು ಸರ್ವಾಂಗಹೋಮ ಸಂಬಂಧವಾದ ಪಾನದ್ರವ್ಯ ಇವು ಅಪಾರವಾಗಿದ್ದವು.
ಅವರ ಹೃದಯವು ಆತನಲ್ಲಿ ನೆಲೆಗೊಳ್ಳಲಿಲ್ಲ; ಅವರು ಆತನ ನಿಬಂಧನೆಯನ್ನು ನಿಷ್ಠೆಯಿಂದ ಕೈಗೊಳ್ಳಲಿಲ್ಲ.
ನಾನಂತೂ ಶಾರೀರಿಕವಾಗಿ ನಿಮ್ಮಿಂದ ದೂರವಾಗಿದ್ದರೂ, ಆತ್ಮದಿಂದ ಹತ್ತಿರದಲ್ಲಿದ್ದು ಈ ಕಾರ್ಯ ಮಾಡಿದವನನ್ನು ಕುರಿತು ಆಗಲೇ ನಿಮ್ಮ ಹತ್ತಿರವಿದ್ದವನಂತೆ ತೀರ್ಪು ಮಾಡಿದ್ದೇನೆ.
ಆದರೆ ಎಲ್ಲವೂ ಯೋಗ್ಯವಾಗಿಯೂ ಹಾಗೂ ಕ್ರಮದಿಂದಲೂ ನಡೆಯಲಿ.
¶ ಎಚ್ಚರವಾಗಿರಿ, ಕ್ರಿಸ್ತ ನಂಬಿಕೆಯಲ್ಲಿ ದೃಢವಾಗಿ ನಿಲ್ಲಿರಿ. ಧೈರ್ಯವಂತರಾಗಿರಿ, ಬಲಗೊಳ್ಳಿರಿ.
¶ ಸಹೋದರರೇ, ನಾವಂತೂ ಸ್ವಲ್ಪಕಾಲ ಮಾತ್ರ ನಿಮ್ಮಿಂದ ದೂರವಾಗಿದ್ದರೂ ಹೃದಯದಲ್ಲಿ ಅಗಲದೆ ನಿಮ್ಮನ್ನು ಮುಖಾಮುಖಿಯಾಗಿ ನೋಡುವುದಕ್ಕೆ ಅತಿಯಾದ ಆಸೆಯಿಂದ ಬಹಳ ಪ್ರಯತ್ನಿಸಿದೆವು.
ಮೊದಲಿನಿಂದಲೂ ಇರುವ ನಮ್ಮ ಭರವಸೆಯನ್ನು ಅಂತ್ಯದ ವರೆಗೂ ದೃಢವಾಗಿ ಹಿಡಿದುಕೊಳ್ಳುವುದಾದರೆ ನಾವು ಕ್ರಿಸ್ತನಲ್ಲಿ ಪಾಲುಗಾರರಾಗುತ್ತೇವೆ.
ನೀವು ನಂಬಿಕೆಯಲ್ಲಿ ದೃಢವಾಗಿದ್ದು ಅವನನ್ನು ಎದುರಿಸಿರಿ. ಲೋಕದಲ್ಲಿರುವ ನಿಮ್ಮ ಸಹೋದರರೂ ಅಂಥ ಬಾಧೆಗಳನ್ನೇ ಅನುಭವಿಸುತ್ತಿದ್ದಾರೆಂಬುದು ನಿಮಗೆ ತಿಳಿದಿದೆ.