ಎಜ್ರನು 4:22
TSK
ರಾಜರಿಗೆ ಹಾನಿಯುಂಟಾಗದ ಹಾಗೆ ಜಾಗರೂಕತೆಯಿಂದಿರಿ, ಉದಾಸೀನತೆಯಿಂದ ಲಕ್ಷಿಸದೆ ಇರಬೇಡಿ” ಎಂದು ತಿಳಿಸಿದನು.
TSK
مراجع Treasury of Scripture Knowledge في ಕನ್ನಡ IRV.
ರಾಜರಿಗೆ ಹಾನಿಯುಂಟಾಗದ ಹಾಗೆ ಜಾಗರೂಕತೆಯಿಂದಿರಿ, ಉದಾಸೀನತೆಯಿಂದ ಲಕ್ಷಿಸದೆ ಇರಬೇಡಿ” ಎಂದು ತಿಳಿಸಿದನು.
ಯೆಹೂದ್ಯನಾದ ಮೊರ್ದೆಕೈಯಾದರೋ ರಾಜ್ಯದಲ್ಲಿ ಅರಸನಾದ ಅಹಷ್ವೇರೋಷನ ದ್ವಿತೀಯ ಸ್ಥಾನದವನೂ, ಯೆಹೂದ್ಯರಲ್ಲಿ ಸನ್ಮಾನಿತನೂ, ತನ್ನ ಬಂಧುಬಳಗಕ್ಕೆ ಪ್ರೀತಿಪಾತ್ರನೂ, ಸ್ವಜನರ ಹಿತಚಿಂತಕನೂ ಮತ್ತು ಸ್ವಕುಲದವರೆಲ್ಲರಿಗೂ ಶಾಂತಿದೂತನೂ, ಪ್ರಾರ್ಥನಾಪರನೂ ಆಗಿದ್ದನು.
ಮಿತವಾಗಿ ಮಾತನಾಡುವವನು ಜ್ಞಾನಿ, ಶಾಂತಾತ್ಮನು ವಿವೇಕಿ.
ಜ್ಞಾನವು ಮೂಢತ್ವಕ್ಕಿಂತ ಶ್ರೇಷ್ಠವೆಂದು ಬೆಳಕು ಕತ್ತಲಿಗಿಂತ ಶ್ರೇಷ್ಠವಾಗಿರುವುದೆಂದು ಗೋಚರವಾಯಿತು.
ದೇವರುಗಳ ಆತ್ಮವು ನಿನ್ನಲ್ಲಿ ನೆಲಸಿ ಪರಮಜ್ಞಾನವೂ, ವಿವೇಕವೂ, ಬುದ್ಧಿಪ್ರಕಾಶವೂ ನಿನಗುಂಟೆಂದು ಕೇಳಿದ್ದೇನೆ.