ದೇವರು ಬೆಳಕನ್ನೂ ಕತ್ತಲನ್ನೂ ಬೇರ್ಪಡಿಸಿ ಬೆಳಕಿಗೆ “ಹಗಲು” ಎಂದೂ, ಕತ್ತಲೆಗೆ “ಇರುಳು” ಎಂದೂ ಹೆಸರಿಟ್ಟನು. ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಮೊದಲನೆಯ ದಿನವಾಯಿತು.
TSK
TSK · ದಾನಿಯೇಲನು 8:14
مراجع Treasury of Scripture Knowledge في ಕನ್ನಡ IRV.
ಇಸ್ರಾಯೇಲಿನ ಸಮಸ್ತ ಸಂತತಿಯವರೂ ಯೆಹೋವನ ಮೂಲಕ ಸತ್ಯವಂತರಾಗಿ ಆತನಲ್ಲಿ ಆನಂದಿಸುವರು” ಎಂದು ನನ್ನ ವಿಷಯವಾಗಿ ಜನರು ಅಂದುಕೊಳ್ಳುತ್ತಾರೆ.
ಕನಸಿನಲ್ಲಿ ತಿಳಿಸಲ್ಪಟ್ಟ ಉದಯಾಸ್ತಮಾನಗಳ ವಿಷಯವು ನಿಜವೇ ಸರಿ. ಆದರೆ ಆ ಕನಸು ಗುಟ್ಟಾಗಿರಲಿ. ಅದು ಬಹು ದಿನಗಳ ನಂತರ ನಡೆಯುವಂಥದು” ಎಂದು ಹೇಳಿದನು.
ನಿತ್ಯಹೋಮವು ನೀಗಿಸಲ್ಪಟ್ಟು, ಹಾಳುಮಾಡುವ ಅಸಹ್ಯ ವಸ್ತುವು ಪ್ರತಿಷ್ಠಿತವಾದ ಮೇಲೆ ಸಾವಿರದ ಇನ್ನೂರತ್ತೊಂಭತ್ತು ದಿನಗಳು ಕಳೆಯಬೇಕು.
¶ ದೇವರು ಅನ್ಯಜನರನ್ನು ನಂಬಿಕೆಯ ನಿಮಿತ್ತವಾಗಿಯೇ ನೀತಿವಂತರೆಂದು ನಿರ್ಣಯಿಸುವನೆಂಬುದಾಗಿರುವ ವೇದವಾಕ್ಯವನ್ನು ಮೊದಲೇ ಕಂಡು ಅಬ್ರಹಾಮನಿಗೆ, “ನಿನ್ನ ಮೂಲಕ ಎಲ್ಲಾ ಜನಾಂಗಗಳವರಿಗೆ ಆಶೀರ್ವಾದವುಂಟಾಗುವುದೆಂಬ” ಸುವಾರ್ತೆಯನ್ನು ಮುಂಚಿತವಾಗಿಯೇ ತಿಳಿಸಿತು.
¶ ಏಳನೆಯ ದೇವದೂತನು ತುತ್ತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ, “ಲೋಕದ ರಾಜ್ಯಾಧಿಕಾರವು ನಮ್ಮ ಕರ್ತನಿಗೂ ಆತನ ಕ್ರಿಸ್ತನಿಗೂ ಬಂದಿದೆ, ಆತನು ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವನು” ಎಂಬ ಮಹಾಘೋಷಣೆಯಾಯಿತು.
¶ ಬಡಾಯಿಮಾತುಗಳನ್ನೂ ದೂಷಣೆಯ ಮಾತುಗಳನ್ನೂ ಆಡುವ ಬಾಯಿ ಅದಕ್ಕೆ ಕೊಡಲ್ಪಟ್ಟಿತು ಮತ್ತು ನಲವತ್ತೆರಡು ತಿಂಗಳ ಪರ್ಯಂತರ ತನ್ನ ಕಾರ್ಯಗಳನ್ನು ನಡಿಸುವ ಅಧಿಕಾರವೂ ಅದಕ್ಕೆ ಕೊಡಲ್ಪಟ್ಟಿತು.