ಮಧ್ಯಾಹ್ನದಿಂದ ನೈವೇದ್ಯ ಸಮರ್ಪಣೆಯ ಹೊತ್ತಿನವರೆಗೂ ಪರವಶರಾಗಿ ಕೂಗುತ್ತಾ ಇದ್ದರು. ಆದರೂ ಆಕಾಶವಾಣಿಯಾಗಲಿಲ್ಲ. ಯಾರೂ ಅವರಿಗೆ ಉತ್ತರಕೊಡಲಿಲ್ಲ ಅವರನ್ನು ಲಕ್ಷಿಸಲಿಲ್ಲ.
TSK
TSK · ದಾನಿಯೇಲನು 9:21
مراجع Treasury of Scripture Knowledge في ಕನ್ನಡ IRV.
ಇಸ್ರಾಯೇಲ್ ದೇವರ ವಿಧಿಗಳನ್ನು ಗೌರವಿಸಿದವರೆಲ್ಲರೂ ಸೆರೆಯಿಂದ ಬಂದವರ ದ್ರೋಹದ ಸಲುವಾಗಿ ಕಳವಳಗೊಂಡು ನನ್ನನ್ನು ಕೂಡಿಕೊಂಡರು.
ಗಾಳಿಯನ್ನು ನಿನ್ನ ದೂತರನ್ನಾಗಿಯೂ, ಅಗ್ನಿಜ್ವಾಲೆಯನ್ನು ಸೇವಕರನ್ನಾಗಿಯೂ ಮಾಡಿಕೊಳ್ಳುತ್ತೀ.
¶ ಆಗ ಸೆರಾಫಿಯರಲ್ಲಿ ಒಬ್ಬನು ಯಜ್ಞವೇದಿಯಿಂದ ತಾನು ಉರಿಯುವ ಕೆಂಡವನ್ನು ಕೈಯಲ್ಲಿ ಹಿಡಿದುಕೊಂಡು ನನ್ನ ಬಳಿಗೆ ಹಾರಿ ಬಂದು,
ಆ ಜೀವಿಗಳು ಮಿಂಚಿನಂತೆ ಮುಂದಕ್ಕೂ, ಹಿಂದಕ್ಕೂ ವೇಗವಾಗಿ ಚಲಿಸುತ್ತಿದ್ದವು.
ಅವನು ನನ್ನೊಡನೆ ಮಾತನಾಡುತ್ತಿರುವಲ್ಲಿ ನಾನು ಮೈಮರೆತು ಬೋರಲು ಬಿದ್ದಿದ್ದೆನು. ಆಗ ಅವನು ನನ್ನನ್ನು ಮುಟ್ಟಿ ನಿಲ್ಲಿಸಿ ನನಗೆ,
ಇಗೋ, ನರರೂಪ ಸದೃಶನೊಬ್ಬನು ನನ್ನ ತುಟಿಗಳನ್ನು ಮುಟ್ಟಲು ನಾನು ಬಾಯಿಬಿಟ್ಟು ನನ್ನ ಮುಂದೆ ನಿಂತಿರುವವನಿಗೆ, “ಎನ್ನೊಡೆಯನೇ, ಈ ದರ್ಶನದಿಂದ ವೇದನೆಗಳು ನನ್ನನ್ನು ಆಕ್ರಮಿಸಿವೆ, ನಿತ್ರಾಣನಾಗಿದ್ದೇನೆ.
ಸುಮಾರು ಮೂರು ಘಂಟೆಗೆ ಯೇಸು, ‹“ಏಲೀ, ಏಲೀ, ಲಮಾ ಸಬಕ್ತಾನೀ”› ಅಂದರೆ, ‹“ನನ್ನ ದೇವರೇ, ನನ್ನ ದೇವರೇ, ಏಕೆ ನನ್ನನ್ನು ಕೈಬಿಟ್ಟಿದ್ದೀ”› ಎಂದು ಮಹಾ ಧ್ವನಿಯಿಂದ ಕೂಗಿದನು.
¶ ಒಂದು ದಿನ ಪೇತ್ರ ಮತ್ತು ಯೋಹಾನನು ಮಧ್ಯಾಹ್ನದ ಮೇಲೆ ಮೂರು ಘಂಟೆಗೆ ನಡೆಯತ್ತಿದ್ದ ಪ್ರಾರ್ಥನೆಗಾಗಿ ದೇವಾಲಯಕ್ಕೆ ಹೋದರು.
¶ ಮರುದಿನ ಅವರು ಪ್ರಯಾಣಮಾಡಿ ಆ ಪಟ್ಟಣದ ಹತ್ತಿರಕ್ಕೆ ಬರುತ್ತಿರುವಾಗ ಪೇತ್ರನು ಸುಮಾರು ಮಧ್ಯಾಹ್ನ ಹನ್ನೆರಡು ಗಂಟೆಗೆ ಪ್ರಾರ್ಥನೆಮಾಡುವುದಕ್ಕಾಗಿ ಮಹಡಿಯನ್ನು ಹತ್ತಿದನು.
¶ ದೇವದೂತರ ವಿಷಯದಲ್ಲಿ, “ದೇವರು ತನ್ನ ದೂತರನ್ನು ಗಾಳಿಯನ್ನಾಗಿಯೂ, ತನ್ನ ಸೇವಕರನ್ನು ಅಗ್ನಿಜ್ವಾಲೆಯನ್ನಾಗಿಯೂ ಮಾಡುತ್ತಾನೆ” ಎಂದು ಹೇಳಿದ್ದಾನೆ.