TSK

TSK · ಧರ್ಮೋಪದೇಶಕಾಂಡ 21:1

مراجع Treasury of Scripture Knowledge في ಕನ್ನಡ IRV.

العودة إلى المقطع

ಸುಳ್ಳು ಹೇಳುವವರನ್ನು ನಾಶಮಾಡುವಿ; ಯೆಹೋವನೇ, ನರಹತ್ಯ ಮಾಡುವವರು ಮತ್ತು ಕಪಟಿಗಳು ನಿನಗೆ ಅಸಹ್ಯರಾಗಿದ್ದಾರೆ.

ನರಪ್ರಾಣ ತೆಗೆದ ದೋಷವನ್ನು ಕಟ್ಟಿಕೊಂಡವನು ಸಮಾಧಿಯ ಕಡೆಗೆ ಓಡುವನು, ಅವನನ್ನು ಯಾರೂ ತಡೆಯಬಾರದು.

ಆ ಸರ್ಪವು ಅವನ ಕೈಯಿಂದ ಜೋತಾಡುವುದನ್ನು ದ್ವೀಪದವರು ನೋಡಿ; “ಈ ಮನುಷ್ಯನು ಕೊಲೆಪಾತಕನೇ ಸರಿ; ಸಮುದ್ರದಿಂದ ತಪ್ಪಿಸಿಕೊಂಡು ಬಂದರೂ ನ್ಯಾಯದೇವತೆಯು ಇವನನ್ನು ಬದುಕಗೊಡಿಸುವುದಿಲ್ಲವೆಂದು” ತಮ್ಮತಮ್ಮೊಳಗೆ ಮಾತನಾಡಿಕೊಂಡರು.