¶ ಯಾಕೋಬನು ಅಲ್ಲಿ ಪ್ರಮಾಣ ಮಾಡಿ, “ದೇವರು ನನ್ನ ಸಂಗಡ ಇದ್ದು ನಾನು ಹೋಗುವ ಈ ಮಾರ್ಗದಲ್ಲಿ ನನ್ನನ್ನು ಕಾಪಾಡಿ ಉಣ್ಣುವುದಕ್ಕೆ ಆಹಾರವನ್ನೂ, ಉಡುವುದಕ್ಕೆ ವಸ್ತ್ರವನ್ನೂ, ನನಗೆ ಕೊಟ್ಟು,
TSK
TSK · ಧರ್ಮೋಪದೇಶಕಾಂಡ 23:21
مراجع Treasury of Scripture Knowledge في ಕನ್ನಡ IRV.
ನಾನು ಕೋಪಗೊಂಡು ನಿಮ್ಮ ಶತ್ರುಗಳನ್ನು ಕತ್ತಿಯಿಂದ ಸಂಹಾರಮಾಡಿಸುವೆನು. ನಿಮ್ಮ ಹೆಂಡತಿಯರು ವಿಧವೆಯರಾಗುವರು. ನಿಮ್ಮ ಮಕ್ಕಳು ದಿಕ್ಕಿಲ್ಲದವರಾಗುವರು.
¶ ಮೋಶೆಯು ಇಸ್ರಾಯೇಲರ ಕುಲಾಧಿಪತಿಗಳಿಗೆ ಹೇಳಿದ್ದೇನೆಂದರೆ, “ಯೆಹೋವನು ಹೀಗೆ ಆಜ್ಞಾಪಿಸಿದ್ದಾನೆ,
ಅನ್ಯದೇಶದವರಿಗೆ ಕೊಟ್ಟ ಸಾಲವನ್ನು ಕೇಳಿ ತೆಗೆದುಕೊಳ್ಳಬಹುದೇ ಹೊರತು ಸ್ವದೇಶದವನಿಗೆ ಕೊಟ್ಟಿರುವುನ್ನು ಕೇಳಬಾರದು.
ಅವನು ಸಾಲಕ್ಕೆ ಬಡ್ಡಿ ಕೇಳದವನೂ, ನಿರಪರಾಧಿಯ ಕೇಡಿಗಾಗಿ ಲಂಚವನ್ನು ತೆಗೆದುಕೊಳ್ಳದವನೂ ಆಗಿರಬೇಕು. ಇಂಥವನು ಎಂದಿಗೂ ಕದಲುವುದಿಲ್ಲ.
ನಾನು ನಿನ್ನ ಆಲಯಕ್ಕೆ ಬಂದು ಸರ್ವಾಂಗಹೋಮಗಳನ್ನು ಸಮರ್ಪಿಸುವೆನು.
ಯೆರೂಸಲೇಮೇ, ನಿನ್ನ ಮಧ್ಯದಲ್ಲಿ, ಯೆಹೋವನ ಮಂದಿರದ ಅಂಗಳಗಳಲ್ಲಿ,
ಸಾಲಕ್ಕೆ ಬಡ್ಡಿತೆಗೆಯದೆ, ಲಾಭಕ್ಕೆ ಹಣಕೊಡದೆ, ಅನ್ಯಾಯಕ್ಕೆ ಕೈಹಾಕದೆ, ವಾದಿ ಪ್ರತಿವಾದಿಗಳಿಗೆ ಸರಿಯಾಗಿ ನ್ಯಾಯತೀರಿಸಿ,
ಆದರೆ ನಾನು ಸ್ತೋತ್ರ ಧ್ವನಿಯಿಂದ ನಿನಗೆ ಯಜ್ಞವನ್ನರ್ಪಿಸುವೆನು, ನಿನಗೆ ಮಾಡಿಕೊಂಡ ಹರಕೆಯನ್ನು ಸಲ್ಲಿಸುವೆನು. ರಕ್ಷಣೆಯು ಯೆಹೋವನಿಂದಲೇ ಉಂಟಾಗುವುದು.”
¶ ‹“ಮತ್ತು, ನೀನು ಸುಳ್ಳಾಣೆಯಿಡಬಾರದು;›‹‘ನೀನು ಇಟ್ಟುಕೊಂಡ ಆಣೆಗಳನ್ನು ಕರ್ತನಿಗೆ ಸಲ್ಲಿಸಬೇಕೆಂದು ಹಿರಿಯರ ಕಾಲದಲ್ಲಿ’ ಹೇಳಿದೆ ಎಂದು ಕೇಳಿದ್ದೀರಷ್ಟೆ.›