ಆದರೆ ನೀರು ಭೂಮಿಯ ಮೇಲೆಲ್ಲಾ ಇದ್ದುದರಿಂದ ಪಾರಿವಾಳವು ಕಾಲಿಡುವುದಕ್ಕೆ ಸ್ಥಳ ಕಾಣದೆ ತಿರುಗಿ ನಾವೆಗೆ ಬಂದಿತು. ನೋಹನು ಕೈಚಾಚಿ ಅದನ್ನು ಹಿಡಿದು ನಾವೆಯಲ್ಲಿ ತನ್ನ ಬಳಿಗೆ ತೆಗೆದುಕೊಂಡನು.
TSK
TSK · ಧರ್ಮೋಪದೇಶಕಾಂಡ 28:65
مراجع Treasury of Scripture Knowledge في ಕನ್ನಡ IRV.
¶ “ನಿಮ್ಮಲ್ಲಿ ಯಾರಾರು ಶತ್ರುಗಳ ದೇಶದಲ್ಲಿ ಉಳಿದಿರುವರೋ ಅವರ ಹೃದಯಗಳಲ್ಲಿ ನಾನು ಭೀತಿಯನ್ನು ಹುಟ್ಟಿಸುವೆನು. ಗಾಳಿಯಿಂದ ಬಡಿದಾಡುವ ಉದುರೆಲೆಯ ಸಪ್ಪಳವೂ ಅವರಲ್ಲಿ ದಿಗಿಲು ಹುಟ್ಟಿಸುವುದು. ಅವರು ಆ ಸಪ್ಪಳವನ್ನು ಕೇಳಿ ಕತ್ತಿಯ ಎದುರಿನಿಂದ ಓಡಿಹೋಗುವವರಂತೆ ಓಡಿಹೋಗುವರು. ಯಾರೂ ಬೆನ್ನಟ್ಟಿ ಬಾರದಿರುವಾಗಲೂ ಅವರು ಓಡಿಹೋಗಿ ಬೀಳುವರು.
“ದುಷ್ಟರಿಗೆ ಸಮಾಧಾನವೇ ಇಲ್ಲ” ಎಂದು ನನ್ನ ದೇವರು ನುಡಿಯುತ್ತಾನೆ.
ಯೆಹೂದವೆಂಬಾಕೆಯು ಘೋರವಾದ ಸೇವೆ ಮತ್ತು ಶ್ರಮೆಗಳಿಂದ ತಪ್ಪಿಸಿಕೊಳ್ಳಬೇಕೆಂದು ವಲಸೆಹೋಗಿದ್ದಾಳೆ; ಮ್ಲೇಚ್ಛರ ಮಧ್ಯದಲ್ಲಿ ನೆಮ್ಮದಿಯಿಲ್ಲದೆ ವಾಸಮಾಡುತ್ತಿದ್ದಾಳೆ; ಆಕೆಯು ಇಕ್ಕಟ್ಟಿಗೆ ಸಿಕ್ಕಿಕೊಂಡಿರುವಾಗಲೇ ಆಕೆಯ ಹಿಂಸಕರೆಲ್ಲಾ ಆಕೆಯನ್ನು ಹಿಂದಟ್ಟಿ ಹಿಡಿದರು.
ನಮ್ಮ ಹೃದಯವು ಕುಂದಿದೆ ಮತ್ತು ನಮ್ಮ ಕಣ್ಣುಗಳು ಮೊಬ್ಬಾಗಿವೆ.
“ನರಪುತ್ರನೇ, ನೀನು ಅನ್ನವನ್ನು ನಡುಗುತ್ತಾ ತಿನ್ನು ಮತ್ತು ನೀರನ್ನು ಹೆದರಿಕೆಯಿಂದ ಕುಡಿ.
ಸಿಂಹದಂತೆ ಗರ್ಜಿಸುತ್ತಿರುವ ಯೆಹೋವನನ್ನು ಆತನ ಜನರು ಹಿಂಬಾಲಿಸುವರು; ಆತನು ಆರ್ಭಟಿಸಲು ಆತನ ಮಕ್ಕಳು ಪಶ್ಚಿಮದಿಂದ ನಡಗುತ್ತಾ ಬರುವರು;
“ಇಗೋ, ಧಾನ್ಯವನ್ನು ಜರಡಿಯಲ್ಲಿ ಜಾಲಿಸುವ ಪ್ರಕಾರ, ಇಸ್ರಾಯೇಲರನ್ನು ಸಕಲ ಜನಾಂಗಗಳಲ್ಲಿ ಹಾಕಿ ಜಾಲಿಸಬೇಕು” ಆದರೂ ಒಂದು ಕಾಳಾದರೂ ನೆಲಕ್ಕೆ ಬೀಳುವುದಿಲ್ಲ, ಎಂದು ಅಪ್ಪಣೆ ಕೊಡುವೆನು.
‹ಇವೆಲ್ಲಾ› (ನೂತನ ಕಾಲವು ಹುಟ್ಟುವ) ‹ಪ್ರಸವವೇದನೆಯ ಪ್ರಾರಂಭ.›
ಅವರ ಕಣ್ಣು ಮೊಬ್ಬಾಗಿ ಕಾಣದೆಹೋಗಲಿ ಅವರ ಬೆನ್ನು ಯಾವಾಗಲೂ ಬೊಗ್ಗಿಕೊಂಡಿರುವಂತೆ ಮಾಡು” ಎಂದು ದಾವೀದನು ಹೇಳುತ್ತಾನೆ.