ಅವನು ಮಹಾಕೋಪೋದ್ರೇಕದಿಂದ ಆ ಜನರನ್ನು ದೇಶದಿಂದ ಕಿತ್ತುಹಾಕಿ, ಈಗ ಅನುಭವಕ್ಕೆ ಬಂದಿರುವಂತೆ ದೇಶಾಂತರದಲ್ಲಿ ಹಾಕಿಬಿಟ್ಟನು’ ಎಂದು ಉತ್ತರ ಕೊಡುವರು.
TSK
TSK · ಧರ್ಮೋಪದೇಶಕಾಂಡ 32:34
مراجع Treasury of Scripture Knowledge في ಕನ್ನಡ IRV.
ಯೆರೆಮಿಯ 2:22
TSK
ನೀನು ಬಹಳ ಸೌಳನ್ನು ಹಾಕಿಕೊಂಡು ಸಾಬೂನಿನಿಂದ ತೊಳೆದುಕೊಂಡರೂ ಶುದ್ಧವಾಗದೆ, ನಿನ್ನ ಅಧರ್ಮವು ನನ್ನ ಕಣ್ಣೆದುರಿಗೆ ಕೊಳಕಾಗಿ ನಿಂತಿದೆ” ಎಂದು ಕರ್ತನಾದ ಯೆಹೋವನು ನುಡಿಯುತ್ತಾನೆ.
ನೀನು ನಿನ್ನ ಮೊಂಡತನವನ್ನೂ, ಪಶ್ಚಾತ್ತಾಪವಿಲ್ಲದ ಮನಸ್ಸನ್ನೂ ಅನುಸರಿಸಿ ನ್ಯಾಯತೀರ್ಪಿನ ದಿನದವರೆಗೂ ನಿನಗಾಗಿ ದೇವರ ಕೋಪವನ್ನು ಸಂಗ್ರಹಿಸಿಕೊಳ್ಳುತ್ತಾ ಇದ್ದೀ.
ಪ್ರಕಟನೆ 20:12
TSK
ಇದಲ್ಲದೆ ಸತ್ತವರಾದ, ಶ್ರೇಷ್ಠರು ಮತ್ತು ಕನಿಷ್ಠರೆಲ್ಲರು ಸಿಂಹಾಸನದ ಮುಂದೆ ನಿಂತಿರುವುದನ್ನು ಕಂಡೆನು. ಆಗ ಪುಸ್ತಕಗಳು ತೆರೆಯಲ್ಪಟ್ಟವು. ಜೀವಬಾಧ್ಯರ ಪಟ್ಟಿ ಎಂಬ ಇನ್ನೊಂದು ಪುಸ್ತಕವು ತೆರೆಯಲ್ಪಟ್ಟಿತು. ಆ ಪುಸ್ತಕಗಳಲ್ಲಿ ಬರೆದಿರುವ ಪ್ರಕಾರ, ಅವರವರ ಕೃತ್ಯಗಳಿಗೆ ತಕ್ಕಂತೆ ಸತ್ತವರಿಗೆ ನ್ಯಾಯತೀರ್ಪಾಯಿತು.