TSK

TSK · ಧರ್ಮೋಪದೇಶಕಾಂಡ 33:1

مراجع Treasury of Scripture Knowledge في ಕನ್ನಡ IRV.

العودة إلى المقطع

ಕಾಡಿಗೆ ಹೋಗಿ ಬೇಟೆಯಾಡಿ ಬೇಟೆ ಮಾಂಸದಿಂದ ನನಗೆ ಇಷ್ಟವಾಗಿರುವ ರುಚಿಪದಾರ್ಥವನ್ನು ನನ್ನ ಊಟಕ್ಕೆ ಸಿದ್ಧಪಡಿಸು, ಸಾವು ಬರುವುದಕ್ಕಿಂತ ಮೊದಲು ನಾನು ಅದನ್ನು ತಿಂದು ನಿನ್ನನ್ನು ಆಶೀರ್ವದಿಸುತ್ತೇನೆ” ಎಂದು ಹೇಳಿದನು.

¶ ಯಾಕೋಬನು ತನ್ನ ಮಕ್ಕಳನ್ನು ಕರೆಯಿಸಿ ಅವರಿಗೆ, ನೀವೆಲ್ಲರೂ ಕೂಡಿ ಬನ್ನಿರಿ. ಮುಂದಿನ ದಿನಗಳಲ್ಲಿ ನಿಮಗೆ ಸಂಭವಿಸುವುದನ್ನು ನಿಮಗೆ ತಿಳಿಸುತ್ತೇನೆ.

¶ ಯೆಹೋಶುವನು ಗಿಲ್ಗಾಲಿನಲ್ಲಿದ್ದಾಗ ಯೆಹೂದ ಕುಲದವರು ಅವನ ಬಳಿಗೆ ಬಂದರು. ಅವರಲ್ಲಿ ಕೆನಿಜ್ಜೀಯನೂ ಯೆಫುನ್ನೆಯ ಮಗನೂ ಆದ ಕಾಲೇಬನು ಯೆಹೋಶುವನಿಗೆ “ಯೆಹೋವನು ಕಾದೇಶ್ ಬರ್ನೇಯದಲ್ಲಿ ನಮ್ಮಿಬ್ಬರ ವಿಷಯವಾಗಿ ದೇವರ ಮನುಷ್ಯನಾದ ಮೋಶೆಗೆ ಹೇಳಿದ್ದು ನಿನಗೆ ಚೆನ್ನಾಗಿ ಗೊತ್ತಿದೆ.

¶ ದೇವರ ಮನುಷ್ಯನೊಬ್ಬನು ಏಲಿಯ ಬಳಿಗೆ ಬಂದು ಅವನಿಗೆ, “ಯೆಹೋವನು ನಿನಗೆ ಹೇಳುವುದೇನಂದರೆ, ‘ಇಸ್ರಾಯೇಲರು ಐಗುಪ್ತದಲ್ಲಿ ಫರೋಹನ ದಾಸತ್ವದಲ್ಲಿದ್ದಾಗ ನಾನು ನಿನ್ನ ಗೋತ್ರದವರಿಗೆ ಪ್ರತ್ಯಕ್ಷನಾಗಿ

¶ ಆಗ ಯೆಹೂದ ದೇಶದವನಾದ ಒಬ್ಬ ದೇವರ ಮನುಷ್ಯನು ಯೆಹೋವನಿಂದ ಕಳುಹಿಸಲ್ಪಟ್ಟವನಾಗಿ ಬೇತೇಲಿಗೆ ಬಂದನು. ಯಾರೊಬ್ಬಾಮನು ಧೂಪಹಾಕುವುದಕ್ಕಾಗಿ ಯಜ್ಞವೇದಿಯ ಹತ್ತಿರ ನಿಂತುಕೊಂಡಿದ್ದನು

¶ ‹“ನಾನು ನನ್ನ›‹ಸಮಾಧಾನವನ್ನು ನಿಮಗೆ ಕೊಟ್ಟು ಹೋಗುತ್ತಿದ್ದೇನೆ. ನನ್ನಲ್ಲಿರುವಂಥ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ. ಲೋಕವು ಕೊಡುವಂತೆ ನಾನು ನಿಮಗೆ ಕೊಡುವುದಿಲ್ಲ. ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ಹೆದರದಿರಲಿ.›

¶ ಎಲೈ, ದೇವರ ಮನುಷ್ಯನೇ, ನೀನಾದರೋ ಇವುಗಳಿಗೆ ದೂರವಾಗಿರು. ನೀತಿ, ಭಕ್ತಿ, ನಂಬಿಕೆ, ಪ್ರೀತಿ, ಸ್ಥಿರಚಿತ್ತ ಹಾಗೂ ಸಾತ್ವಿಕತ್ವ ಇವುಗಳನ್ನು ಸಂಪಾದಿಸುವುದಕ್ಕೆ ಪ್ರಯಾಸಪಡು.

ಏಕೆಂದರೆ ಯಾವ ಪ್ರವಾದನೆಯೂ ಎಂದೂ ಮನುಷ್ಯರ ಚಿತ್ತದಿಂದ ಉಂಟಾಗಲಿಲ್ಲ. ಆದರೆ ಮನುಷ್ಯರು ಪವಿತ್ರಾತ್ಮಪ್ರೇರಿತರಾಗಿ ದೇವರಿಂದ ಹೊಂದಿದ್ದನ್ನೇ ಮಾತನಾಡಿರುವುದು.