¶ “‘ಈ ದುರಾಚಾರಗಳಲ್ಲಿ ಯಾವುದರಿಂದಲೂ ನೀವು ಅಶುದ್ಧರಾಗಬಾರದು. ನಾನು ನಿಮ್ಮ ಎದುರಿನಿಂದ ಮೊದಲು ಹೊರಡಿಸಿದ ಜನಾಂಗಗಳವರು ಇಂಥ ದುರಾಚಾರಗಳಿಂದ ಅಶುದ್ಧರಾದರು.
TSK
TSK · ಧರ್ಮೋಪದೇಶಕಾಂಡ 9:4
مراجع Treasury of Scripture Knowledge في ಕನ್ನಡ IRV.
ನಿಮ್ಮ ಮನಸ್ಸಿನೊಳಗೆ, “ಈ ಭಾಗ್ಯವು ನಮ್ಮ ಸಾಮರ್ಥ್ಯ ಮತ್ತು ಸಾಹಸಗಳಿಂದಲೇ ನಮಗುಂಟಾಯಿತು” ಎಂದು ಅಂದುಕೊಂಡೀರಿ.
ಯೆಹೋವನಿಗೆ ಅಸಹ್ಯವಾಗಿರುವ ಹಲವು ಕೆಟ್ಟಕೆಲಸಗಳನ್ನು ಅವರು ತಮ್ಮ ದೇವತೆಗಳಿಗೋಸ್ಕರ ನಡಿಸುತ್ತಾರಲ್ಲಾ. ತಮ್ಮ ಗಂಡು ಹೆಣ್ಣು ಮಕ್ಕಳನ್ನು ತಮ್ಮ ದೇವತೆಗಳಿಗೋಸ್ಕರ ಬೆಂಕಿಯಲ್ಲಿ ಸುಡುತ್ತಾರಲ್ಲಾ. ನೀವು ನಿಮ್ಮ ದೇವರಾದ ಯೆಹೋವನನ್ನು ಹಾಗೆ ಸೇವಿಸಲೇಬಾರದು.
ಇಂಥ ಕೆಲಸಗಳನ್ನು ನಡಿಸುವವರನ್ನು ಯೆಹೋವನು ಸಹಿಸುವುದಿಲ್ಲ; ನಿಮ್ಮ ದೇವರಾದ ಯೆಹೋವನು ಇಂಥ ಹೇಯಕೃತ್ಯಗಳನ್ನು ಮಾಡುವ ಆ ಜನಾಂಗಗಳನ್ನು ನಿಮ್ಮಿಂದ ಹೊರ ಹೋಗುವಂತೆ ಮಾಡಿದ್ದಾನೆ.
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಈ ರಕ್ಷಣ ಕಾರ್ಯವನ್ನು ಮಾಡುವುದು ನಿಮ್ಮ ನಿಮಿತ್ತವಲ್ಲ ಎಂಬುದು ನಿಮಗೆ ತಿಳಿದಿರಲಿ; ಇಸ್ರಾಯೇಲ್ ವಂಶದವರೇ, ನಿಮ್ಮ ದುರ್ಮಾರ್ಗಗಳಿಗೆ ಲಜ್ಜೆಗೊಳ್ಳಿರಿ, ನಾಚಿಕೆಪಡಿರಿ.”
ನೀನು ಹೇಳುವುದು ನಿಜ. ಅವರು ನಂಬದೇ ಹೋದ್ದದರಿಂದ ಮುರಿದುಹಾಕಲ್ಪಟ್ಟರು. ನೀನು ನಿಂತಿರುವುದು ನಂಬಿಕೆಯಿಂದಲೇ.
ನಿನ್ನನ್ನು ಇತರರಿಗಿಂತಲೂ ಶ್ರೇಷ್ಠನನ್ನಾಗಿ ಮಾಡಿದವರು ಯಾರು? ದೇವರಿಂದ ಹೊಂದದೆ ಇರುವಂಥದು ನಿನ್ನಲ್ಲಿ ಒಂದಾದರೂ ಉಂಟೋ? ಹೊಂದಿದ ಮೇಲೆ ಹೊಂದಿದ್ದಲ್ಲವೆಂಬಂತೆ ಯಾಕೆ ಕೊಚ್ಚಿಕೊಳ್ಳುತ್ತೀ?
ಆತನು ನಮ್ಮಲ್ಲಿರುವ ಸುಕೃತ್ಯಗಳನ್ನು ನೋಡಿದ್ದರಿಂದಲ್ಲ, ತನ್ನ ಸಂಕಲ್ಪವನ್ನು ಅನುಸರಿಸಿ ಕೃಪೆಯಿಂದಲೇ ನಮ್ಮನ್ನು ರಕ್ಷಿಸಿ ಪರಿಶುದ್ಧರಾಗುವುದಕ್ಕೆ ಕರೆದನು. ಆತನು ಅನಾದಿಕಾಲದಲ್ಲಿ ಆ ಕೃಪೆಯನ್ನು ಕ್ರಿಸ್ತ ಯೇಸುವಿನಲ್ಲಿ ನಮಗೆ ಅನುಗ್ರಹಿಸಿ,