ಅದಕ್ಕೆ ಅವನು “ನಮಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಬಲ್ಲವನಾದ ಇನ್ನೊಬ್ಬ ಪ್ರವಾದಿಯಿರುತ್ತಾನೆ, ಅವನು ಇಮ್ಲನ ಮಗನಾದ ಮೀಕಾಯೆಹು ಎಂಬುವನು. ಆದರೆ ನಾನು ಅವನನ್ನು ಹಗೆಮಾಡುತ್ತೇನೆ, ಅವನು ನನ್ನ ಕುರಿತು ಯಾವಾಗಲೂ ಶುಭವನ್ನಲ್ಲ ಅಶುಭವನ್ನೇ ಮುಂತಿಳಿಸುತ್ತಾನೆ” ಎಂದು ಉತ್ತರಕೊಟ್ಟನು. ಅದಕ್ಕೆ ಯೆಹೋಷಾಫಾಟನು “ಅರಸನು ಹಾಗನ್ನದಿರಲಿ” ಅಂದನು.
TSK
TSK · ಪ್ರಸಂಗಿ 4:13
مراجع Treasury of Scripture Knowledge في ಕನ್ನಡ IRV.
1 ಅರಸುಗಳು 22:8
TSK
ಆಗ ಯಾಜಕನಾದ ಯೆಹೋಯಾದನ ಮಗ ಜೆಕರ್ಯನು ದೇವರ ಆತ್ಮನಿಂದ ತುಂಬಿದವನಾಗಿ ಆವೇಶ ಉಳ್ಳವನಾದನು. ಆಗ ಅವನು ಜನರ ಎದುರಿನಲ್ಲಿ ಉನ್ನತ ಸ್ಥಾನದಲ್ಲಿ ನಿಂತುಕೊಂಡು ಅವರಿಗೆ, “ದೇವರ ಮಾತನ್ನು ಕೇಳಿರಿ; ನೀವು ಯೆಹೋವನ ಆಜ್ಞೆಗಳನ್ನು ಮೀರಿ, ನಿಮ್ಮನ್ನೆ ಏಕೆ ನಾಶಮಾಡಿಕೊಳ್ಳುತ್ತಿದ್ದೀರಿ? ನೀವು ಯೆಹೋವನನ್ನು ಕಡೆಗಣಿಸಿರುವುದರಿಂದ; ಆತನೂ ನಿಮ್ಮನ್ನು ಕಡೆಗಣಿಸಿದ್ದಾನೆ” ಎಂದನು.
ಕಪಟವಾಗಿ ಮಾತನಾಡುವ ಮೂಢನಿಗಿಂತಲೂ, ನಿರ್ದೋಷಿಯಾಗಿ ನಡೆಯುವ ದರಿದ್ರನೇ ಶ್ರೇಷ್ಠ.
ಬಡವರಾದ ಪ್ರಜೆಗಳನ್ನು ಆಳುವ ದುಷ್ಟರಾಜನು, ಗರ್ಜಿಸುವ ಸಿಂಹ ಮತ್ತು ಹುಡುಕಾಡುವ ಕರಡಿಯಂತೆ.