TSK

TSK · ಪ್ರಸಂಗಿ 5:7

مراجع Treasury of Scripture Knowledge في ಕನ್ನಡ IRV.

العودة إلى المقطع

¶ ದೇವರ ಕಾರ್ಯವೆಲ್ಲವು ನಿತ್ಯವೆಂದು ಬಲ್ಲೆನು. ಅದಕ್ಕೆ ಯಾವುದನ್ನೂ ಸೇರಿಸಲಾರೆವು. ಅದರಿಂದ ಯಾವುದನ್ನೂ ತೆಗೆಯಲಾರೆವು. ದೇವರ ಈ ನಿಯಮಕ್ಕೆ ಮನುಷ್ಯರು ತನ್ನ ಎದುರಿನಲ್ಲಿ ಭಯಭಕ್ತಿ ಉಳ್ಳವರಾಗಿರಬೇಕೆಂಬುದೇ ಕಾರಣ.

ಬಹಳ ಚಿಂತೆಯ ಮೂಲಕ ಕನಸು ಉಂಟಾಗುತ್ತದೆ ಮತ್ತು ಮೂಢನ ಧ್ವನಿಯು ಬಹಳ ಮಾತುಗಳಿಂದ ಕೂಡಿದ್ದಾಗಿದೆ.

ನಾನು ಇದನ್ನೆಲ್ಲಾ ನೋಡಿ, ಈ ಲೋಕದೊಳಗೆ ನಡೆಯುವ ಸಕಲ ಕಾರ್ಯಗಳನ್ನೂ ಪರಿಶೀಲಿಸಿದ್ದೇನೆ. ಒಬ್ಬ ಮನುಷ್ಯನು ಇನ್ನೊಬ್ಬನ ಮೇಲೆ ಅಧಿಕಾರ ನಡೆಸಿ ಅವನಿಗೆ ಹಾನಿಯನ್ನು ಉಂಟುಮಾಡುವ ಕಾಲವೂ ಇದೆ.

ವಿಷಯವು ತೀರಿತು, ಎಲ್ಲವೂ ಕೇಳಿ ಮುಗಿಯಿತು, ದೇವರಿಗೆ ಭಯಪಟ್ಟು ಆತನ ಆಜ್ಞೆಗಳನ್ನು ಕೈಕೊಳ್ಳು, ಮನುಷ್ಯರೆಲ್ಲರ ಕರ್ತವ್ಯವು ಇದೇ.

‹ಇದಲ್ಲದೆ ನಾನು ನಿಮಗೆ ಹೇಳುವುದೇನಂದರೆ, ಮನುಷ್ಯರು ವ್ಯರ್ಥವಾಗಿ ಆಡುವ ಪ್ರತಿಯೊಂದು ಮಾತಿನ ವಿಷಯವಾಗಿಯೂ ನ್ಯಾಯವಿಚಾರಣೆಯ ದಿನದಲ್ಲಿ ಲೆಕ್ಕ ಕೊಡಬೇಕು.›