¶ ಅಬೀಗೈಲಳು ನಾಬಾಲನ ಬಳಿಗೆ ಬಂದಳು. ಅವನು ತನ್ನ ಮನೆಯಲ್ಲಿ ರಾಜರಂತೆ ಒಂದು ದೊಡ್ಡ ಔತಣವನ್ನು ಮಾಡಿಸಿ ಬಹಳವಾಗಿ ಕುಡಿದು ಬಹು ಸಂಭ್ರಮದಿಂದ ಕಾರಣ ಆಕೆಯು ಮರುದಿನದ ವರೆಗೆ ಇದರ ವಿಷಯವಾಗಿ ಏನೂ ಹೇಳಲಿಲ್ಲ.
TSK
TSK · ಪ್ರಸಂಗಿ 7:4
مراجع Treasury of Scripture Knowledge في ಕನ್ನಡ IRV.
ಇದಕ್ಕೆ ಮೊದಲೇ ಅಬ್ಷಾಲೋಮನು ತನ್ನ ಆಳುಗಳಿಗೆ, “ಕೇಳಿರಿ, ಅಮ್ನೋನನು ದ್ರಾಕ್ಷಾರಸ ಕುಡಿದು ಮತ್ತನಾಗಿರುವಾಗ ನಾನು ಹೊಡೆಯಬೇಕೆಂದು ಹೇಳಿದ ಕೂಡಲೆ ಅವನನ್ನು ಹೊಡೆದು ಕೊಂದುಹಾಕಿರಿ. ಹೆದರಬೇಡಿರಿ, ನಿಮಗೆ ಆಜ್ಞಾಪಿಸಿದವನು ನಾನಲ್ಲವೇ? ಧೈರ್ಯದಿಂದಿರಿ ಮತ್ತು ಶೂರರಾಗಿರಿ” ಎಂದು ಹೇಳಿದನು.
ಅರಸನು ನನಗೆ, “ನಿನ್ನ ಮುಖ ಕಳೆಗುಂದಿರುವುದೇಕೆ? ನೀನು ಅಸ್ವಸ್ಥನಂತೆ ಕಾಣುವುದಿಲ್ಲ; ಇದು ಮನೋವೇದನೆಯಿಂದಾಗಿದೆಯೇ ಹೊರತು ಬೇರೇನೂ ಕಾರಣ ಇರಲಾರದು” ಎಂದು ಹೇಳಲು ನನಗೆ ಮಹಾ ಭೀತಿಯುಂಟಾಯಿತು.
ಅವನು ಧಿಕ್ಕರಿಸಲ್ಪಟ್ಟವನು, ಮನುಷ್ಯರು ಸೇರಿಸಿಕೊಳ್ಳದವನು, ಸಂಕಟಪಡುವವನು, ವ್ಯಾಧಿಪೀಡಿತನು, ಜನರು ಮುಖವನ್ನು ಓರೆಮಾಡಿಕೊಳ್ಳುವ ಧಿಕ್ಕಾರಕ್ಕೆ ಒಳಗಾದವನೂ ಆಗಿದ್ದನು.
ನಾನು ಅದರ ಪ್ರಧಾನರು, ಮಂತ್ರಿಗಳು, ಅಧಿಪತಿಗಳು, ಅಧಿಕಾರಿಗಳು, ಬಲಿಷ್ಠರು, ಇವರೆಲ್ಲರಿಗೂ ತಲೆಗೇರುವ ಮಟ್ಟಿಗೆ ಕುಡಿಸುವೆನು; ಅವರು ಎಂದಿಗೂ ಎಚ್ಚರಗೊಳ್ಳದೆ ದೀರ್ಘನಿದ್ರೆಮಾಡುವರು ಎಂದು ಸೇನಾಧೀಶ್ವರನಾದ ಯೆಹೋವನೆಂಬ ಹೆಸರಿನ ರಾಜಾಧಿರಾಜನು ಅನ್ನುತ್ತಾನೆ.”
ಅದೇ ರಾತ್ರಿಯಲ್ಲಿ ಕಸ್ದೀಯ ರಾಜನಾದ ಬೇಲ್ಶಚ್ಚರನು ಕೊಲ್ಲಲ್ಪಟ್ಟನು.
ಆತನ ವೈರಿಗಳು ಮುಳ್ಳುಗಳಂತೆ ಹೆಣೆದುಕೊಂಡಿದ್ದರೂ, ಮಧ್ಯಪಾನದಲ್ಲೇ ಮತ್ತರಾಗಿ ಮುಳುಗಿಹೋಗಿದ್ದರೂ, ಒಣಗಿದ ಹುಲ್ಲಂತೆ ಬೆಂಕಿಗೆ ತುತ್ತಾಗುವರು.
ಅವರು ಆ ಸಭಾಮಂದಿರದ ಅಧಿಕಾರಿಯ ಮನೆಗೆ ಬಂದಾಗ ಅಲ್ಲಿ ಜನರ ಗದ್ದಲವನ್ನೂ ಕೆಲವರು ಅಳುವುದನ್ನೂ ಗೋಳಾಡುವುದನ್ನೂ ಆತನು ಕಂಡನು.
ಆತನು ಊರು ಬಾಗಿಲಿನ ಹತ್ತಿರಕ್ಕೆ ಬಂದಾಗ ಸತ್ತುಹೋಗಿದ್ದ ಒಬ್ಬನನ್ನು ಹೊತ್ತುಕೊಂಡು ಹೊರಗೆ ತರುತ್ತಿದ್ದರು. ಅವನು ತನ್ನ ತಾಯಿಗೆ ಒಬ್ಬನೇ ಮಗನಾಗಿದ್ದನು; ಆಕೆಯು ವಿಧವೆಯಾಗಿದ್ದಳು. ಆಕೆಯ ಸಂಗಡ ಊರಿನವರು ಅನೇಕರಿದ್ದರು.