1 ಸಮುವೇಲನು 14:26
TSK
ಅವರು ಅಲ್ಲಿ ಜೇನುತುಪ್ಪ ಹರಿಯುವುದನ್ನು ಕಂಡರೂ ಶಾಪಕ್ಕೆ ಭಯಪಟ್ಟದರಿಂದ ಯಾವನೂ ಅದನ್ನು ಬಾಯೊಳಗೆ ಹಾಕಲಿಲ್ಲ.
TSK
مراجع Treasury of Scripture Knowledge في ಕನ್ನಡ IRV.
ಅವರು ಅಲ್ಲಿ ಜೇನುತುಪ್ಪ ಹರಿಯುವುದನ್ನು ಕಂಡರೂ ಶಾಪಕ್ಕೆ ಭಯಪಟ್ಟದರಿಂದ ಯಾವನೂ ಅದನ್ನು ಬಾಯೊಳಗೆ ಹಾಕಲಿಲ್ಲ.
ಹಾಗಾದರೆ ಯೆಹೋವನ ಹೆಸರಿನಲ್ಲಿ ನೀನು ಮಾಡಿದ ಪ್ರಮಾಣವನ್ನೂ ನಾನು ನಿನಗೆ ಕೊಟ್ಟ ಅಪ್ಪಣೆಯನ್ನೂ ನೀನು ಯಾಕೆ ಕೈಕೊಳ್ಳಲಿಲ್ಲ” ಎಂದನು.
ಮಗನೇ, ಯೆಹೋವನಿಗೂ ಮತ್ತು ರಾಜನಿಗೂ ಭಯಪಡು, ತಿರುಗಿಬೀಳುವವರ ಗೊಡವೆಗೆ ಹೋಗಬೇಡ.
¶ ಪ್ರತಿ ಮನುಷ್ಯನು ತನ್ನ ಮೇಲಿರುವ ಅಧಿಕಾರಿಗಳಿಗೆ ಅಧೀನನಾಗಿರಲಿ. ಯಾಕೆಂದರೆ ದೇವರಿಂದ ಹೊರತು ಒಬ್ಬರಿಗೂ ಅಧಿಕಾರವು ದೊರೆತಿರುವುದಿಲ್ಲ. ಇರುವ ಅಧಿಕಾರಿಗಳಾದರೋ ದೇವರಿಂದ ನೇಮಿಸಲ್ಪಟ್ಟವರು.
ಮನುಷ್ಯರು ನೇಮಿಸಿರುವ ಪ್ರತಿಯೊಂದು ಅಧಿಕಾರಕ್ಕೂ ಕರ್ತನ ನಿಮಿತ್ತ ನೀವು ಅಧೀನರಾಗಿರಿ. ಸರ್ವಾಧಿಕಾರಿಯಾಗಿರುವ ಅರಸನಿಗಾಗಲಿ